ಬ್ರೇಕಿಂಗ್ ನ್ಯೂಸ್
13-01-22 08:42 pm HK Desk news ದೇಶ - ವಿದೇಶ
ಚೆನ್ನೈ, ಜ.13 : ಬರೋಬ್ಬರಿ 40 ಕೋಟಿ ರೂಪಾಯಿ ಮೌಲ್ಯದ ಕಂಚು, ಪಂಚಲೋಹ ಸೇರಿದಂತೆ ವಿವಿಧ ಮಾದರಿಯ ಹಳೆಯ ಹಿಂದು ದೇವರ ವಿಗ್ರಹಗಳನ್ನು ತಮಿಳುನಾಡು ಪೊಲೀಸರು ಮಹಾಬಲಿಪುರಂನಲ್ಲಿ ವಶಕ್ಕೆ ಪಡೆದಿದ್ದಾರೆ.
ನಿಂತ ಭಂಗಿಯ ಪಾರ್ವತಿ ವಿಗ್ರಹ ಒಂದನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಒಯ್ಯಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಮಹಾಬಲಿಪುರಂ ಬೀಚ್ ಬಳಿಯ ಐಡಿಯಲ್ ರೆಸಾರ್ಟ್ ನಲ್ಲಿರುವ ಇಂಡಿಯನ್ ಕಾಟೇಜ್ ಎಂಪೋರಿಯಂ ಶಾಪ್ ಗೆ ದಾಳಿ ನಡೆಸಿದಾಗ, ಅಪಾರ ಪ್ರಮಾಣದ ವಿಗ್ರಹಗಳು ಪತ್ತೆಯಾಗಿವೆ.
ಕೊಳಲು ಊದುತ್ತಿರುವ ಕೃಷ್ಣ, ನಟರಾಜ, ನಾಟ್ಯರಾಜ ಶಿವ, ಅರ್ಧ ನಾರೀಶ್ವರ, ಹತ್ತು ತಲೆಯ ರಾವಣ, ಶಿವನ ವಿಗ್ರಹಗಳು, ಭಕ್ತ ಮಹಿಳೆಯರ ಚಿತ್ರಗಳು ಹೀಗೆ ಹಲವು ಮಾದರಿಯ ಪ್ರಾಚೀನ ಕಾಲದ ವಿಗ್ರಹಗಳು ಪತ್ತೆಯಾಗಿದ್ದು, ಪೊಲೀಸರು ಅವನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರ ಮೂಲದ ನಿವಾಸಿ ಜಾವೇದ್ ಶಾ ಎಂಬಾತ ಈ ಶಾಪ್ ಮಾಲಕನಾಗಿದ್ದು, ಆತನನ್ನು ಪಾರ್ವತಿಯ ವಿಗ್ರಹದ ಜೊತೆಗೆ ಬಂಧಿಸಲಾಗಿದೆ. ಪ್ರಾಚ್ಯವಸ್ತು ಇಲಾಖೆಯ ತಜ್ಞ ಶ್ರೀಧರನ್ ಪೊಲೀಸರು ವಶಕ್ಕೆ ಪಡೆದಿರುವ ವಿಗ್ರಹಗಳನ್ನು ಪರಿಶೀಲನೆ ನಡೆಸಿದ್ದು, ಅವುಗಳ ಮೌಲ್ಯ 40 ಕೋಟಿಗೂ ಹೆಚ್ಚು ಎಂದು ಅಂದಾಜಿಸಿದ್ದಾರೆ.
Cops nabbed Javed, along with the Goddess Parvati idol. While Shah will be sent for remand, a probe is underway to trace the origins of the idols and to which temples they belonged.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am