ಬ್ರೇಕಿಂಗ್ ನ್ಯೂಸ್
13-01-22 08:42 pm HK Desk news ದೇಶ - ವಿದೇಶ
ಚೆನ್ನೈ, ಜ.13 : ಬರೋಬ್ಬರಿ 40 ಕೋಟಿ ರೂಪಾಯಿ ಮೌಲ್ಯದ ಕಂಚು, ಪಂಚಲೋಹ ಸೇರಿದಂತೆ ವಿವಿಧ ಮಾದರಿಯ ಹಳೆಯ ಹಿಂದು ದೇವರ ವಿಗ್ರಹಗಳನ್ನು ತಮಿಳುನಾಡು ಪೊಲೀಸರು ಮಹಾಬಲಿಪುರಂನಲ್ಲಿ ವಶಕ್ಕೆ ಪಡೆದಿದ್ದಾರೆ.
ನಿಂತ ಭಂಗಿಯ ಪಾರ್ವತಿ ವಿಗ್ರಹ ಒಂದನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಒಯ್ಯಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಮಹಾಬಲಿಪುರಂ ಬೀಚ್ ಬಳಿಯ ಐಡಿಯಲ್ ರೆಸಾರ್ಟ್ ನಲ್ಲಿರುವ ಇಂಡಿಯನ್ ಕಾಟೇಜ್ ಎಂಪೋರಿಯಂ ಶಾಪ್ ಗೆ ದಾಳಿ ನಡೆಸಿದಾಗ, ಅಪಾರ ಪ್ರಮಾಣದ ವಿಗ್ರಹಗಳು ಪತ್ತೆಯಾಗಿವೆ.
ಕೊಳಲು ಊದುತ್ತಿರುವ ಕೃಷ್ಣ, ನಟರಾಜ, ನಾಟ್ಯರಾಜ ಶಿವ, ಅರ್ಧ ನಾರೀಶ್ವರ, ಹತ್ತು ತಲೆಯ ರಾವಣ, ಶಿವನ ವಿಗ್ರಹಗಳು, ಭಕ್ತ ಮಹಿಳೆಯರ ಚಿತ್ರಗಳು ಹೀಗೆ ಹಲವು ಮಾದರಿಯ ಪ್ರಾಚೀನ ಕಾಲದ ವಿಗ್ರಹಗಳು ಪತ್ತೆಯಾಗಿದ್ದು, ಪೊಲೀಸರು ಅವನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರ ಮೂಲದ ನಿವಾಸಿ ಜಾವೇದ್ ಶಾ ಎಂಬಾತ ಈ ಶಾಪ್ ಮಾಲಕನಾಗಿದ್ದು, ಆತನನ್ನು ಪಾರ್ವತಿಯ ವಿಗ್ರಹದ ಜೊತೆಗೆ ಬಂಧಿಸಲಾಗಿದೆ. ಪ್ರಾಚ್ಯವಸ್ತು ಇಲಾಖೆಯ ತಜ್ಞ ಶ್ರೀಧರನ್ ಪೊಲೀಸರು ವಶಕ್ಕೆ ಪಡೆದಿರುವ ವಿಗ್ರಹಗಳನ್ನು ಪರಿಶೀಲನೆ ನಡೆಸಿದ್ದು, ಅವುಗಳ ಮೌಲ್ಯ 40 ಕೋಟಿಗೂ ಹೆಚ್ಚು ಎಂದು ಅಂದಾಜಿಸಿದ್ದಾರೆ.
Cops nabbed Javed, along with the Goddess Parvati idol. While Shah will be sent for remand, a probe is underway to trace the origins of the idols and to which temples they belonged.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm