ಬ್ರೇಕಿಂಗ್ ನ್ಯೂಸ್
14-01-22 09:44 pm HK Desk news ದೇಶ - ವಿದೇಶ
ನವದೆಹಲಿ, ಜ.14 : ದುಬೈ ವಿಮಾನ ನಿಲ್ದಾಣದಲ್ಲಿ ಭಾರತಕ್ಕೆ ಹೊರಟಿದ್ದ ಎರಡು ವಿಮಾನಗಳು ಒಂದೇ ರನ್ ವೇಯಲ್ಲಿ ಬಂದು ಕೆಲವೇ ಕ್ಷಣಗಳ ಅಂತರದಲ್ಲಿ ಅವಘಡದಿಂದ ತಪ್ಪಿದ ಘಟನೆ ನಡೆದಿದ್ದು ನೂರಾರು ಜನರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ದುಬೈಯಿಂದ ಹೈದರಾಬಾದ್ಗೆ ಒಂದು ಎಮಿರೇಟ್ಸ್ ವಿಮಾನ ಭಾನುವಾರ ರಾತ್ರಿ 9.45ಕ್ಕೆ ನಿರ್ಗಮಿಸಲಿದ್ದರೆ, ಬೆಂಗಳೂರಿಗೆ ಹೊರಟಿದ್ದ ಇನ್ನೊಂದು ವಿಮಾನ ಕೂಡ ಅದೇ ಸಮಯಕ್ಕೆ ಹಾರಾಟ ನಡೆಸಲು ಸಿದ್ಧವಾಗಿತ್ತು. ಐದು ನಿಮಿಷಗಳ ಅಂತರದಲ್ಲಿ ಈ ಎರಡೂ ವಿಮಾನಗಳು ಹಾರಾಟ ನಡೆಸಬೇಕಿತ್ತು.
ಆದರೆ ಎರಡೂ ವಿಮಾನಗಳು ಒಂದೇ ರನ್-ವೇ (30ಆರ್) ನಲ್ಲಿದ್ದವು. ಹೈದರಾಬಾದ್ಗೆ ಹೊರಟಿದ್ದ ವಿಮಾನವು ಟೇಕ್-ಆಫ್ಗೆ ಸಿದ್ಧತೆ ನಡೆಸುತ್ತಿದ್ದಂತೆಯೇ ಅದೇ ದಿಕ್ಕಿನಲ್ಲಿ ಭಾರೀ ವೇಗದಲ್ಲಿ ಇನ್ನೊಂದು ವಿಮಾನ ಬರುತ್ತಿರುವುದನ್ನು ಸಿಬ್ಬಂದಿ ಗಮನಿಸಿದ್ದರು. ಕೂಡಲೇ ಎಟಿಸಿಯಿಂದ ಟೇಕ್-ಆಫ್ ಮಾಡದಂತೆ ಹೈದರಾಬಾದ್ಗೆ ಹೊರಟಿದ್ದ ವಿಮಾನಕ್ಕೆ ಸೂಚನೆ ಲಭಿಸಿತು. ತಕ್ಷಣ ವಿಮಾನದ ವೇಗ ಕಡಿಮೆಗೊಳಿಸಿ, ಟ್ಯಾಕ್ಸಿವೇ ಎನ್4 ಮೂಲಕ ದೂರ ಸರಿದಿತ್ತು.
ಬೆಂಗಳೂರಿಗೆ ಹೊರಟಿದ್ದ ಎಮಿರೇಟ್ಸ್ ವಿಮಾನ ನಂತರ ಮೊದಲು ಟೇಕ್ ಆಫ್ ಮಾಡಿದರೆ ಹೈದರಾಬಾದ್ಗೆ ಹೊರಟ ವಿಮಾನ ಐದು ನಿಮಿಷದ ನಂತರ ನಿರ್ಗಮಿಸಿದೆ. ಈ ಲೋಪ ಸಾಕಷ್ಟು ಚರ್ಚೆಗೀಡಾಗಿದ್ದು ದುಬೈ ವಿಮಾನ ನಿಲ್ದಾಣದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
A massive collision between two India-bound Emirates planes that were scheduled to take off at a difference of five minutes was averted at Dubai airport saving hundreds of lives on Sunday. According to reports, the possible collision started while both flights, taking off from the Dubai airport, came on one runway.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am