ಬ್ರೇಕಿಂಗ್ ನ್ಯೂಸ್
17-01-22 09:42 pm HK News Desk ದೇಶ - ವಿದೇಶ
ಅಬುಧಾಬಿ, ಜ.17: ಯುಎಇ ದೇಶದ ರಾಜಧಾನಿ ಅಬುಧಾಬಿಯಲ್ಲಿ ಡ್ರೋಣ್ ದಾಳಿ ನಡೆದಿದ್ದು ಇಬ್ಬರು ಭಾರತೀಯರು ಸೇರಿದಂತೆ ಮೂರು ಮಂದಿ ಸಾವನ್ನಪ್ಪಿದ್ದಾರೆ.
ಅಬುಧಾಬಿಯ ಪ್ರಮುಖ ಏರ್ಪೋರ್ಟ್ ಮತ್ತು ಸ್ಥಳೀಯ ಮೂರು ತೈಲ ಸ್ಟೋರೇಜ್ ಟ್ಯಾಂಕರ್ ಗಳ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಬೆಂಕಿ ಹತ್ತಿಕೊಂಡಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಮೂರು ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಭಾರತ ಮೂಲದವರು ಮತ್ತು ಒಬ್ಬ ಪಾಕಿಸ್ಥಾನಿ ಪ್ರಜೆ ಅನ್ನುವ ಬಗ್ಗೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರ ಹೆಸರು ಇನ್ನೂ ಬಹಿರಂಗ ಆಗಿಲ್ಲ.
ಅಬುಧಾಬಿ ಸರಕಾರಿ ಅಧೀನದ ಮೂರು ತೈಲ ಸ್ಟೋರೇಜ್ ಟ್ಯಾಂಕ್ ಮೇಲೆ ದಾಳಿ ನಡೆದಿದೆ. ಯೆಮೆನ್ ಮೂಲದ ಹೌತಿ ಬಂಡುಕೋರರು ದಾಳಿ ನಡೆಸಿದ್ದಾರೆ ಎನ್ನುವ ಬಗ್ಗೆ ಮಾಹಿತಿಗಳಿವೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಹಾರುತ್ತಾ ಬಂದ ಡ್ರೋಣ್ ರೀತಿಯ ವಸ್ತು ಆಕಾಶದಲ್ಲಿ ಬಂದಿದ್ದು, ಆನಂತರ ಎರಡು ಕಡೆ ಸ್ಫೋಟಕ ವಸ್ತುವನ್ನು ಬೀಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ರಾಯಭಾರ ಕಚೇರಿಯ ಸಂಜಯ್ ಸುಧೀರ್ ಈ ಬಗ್ಗೆ ಮಾಹಿತಿ ನೀಡಿದ್ದು, ಮೂರು ಮಂದಿಯಲ್ಲಿ ಇಬ್ಬರು ಭಾರತೀಯರು ಇರುವುದು ದೃಢಪಟ್ಟಿದೆ. ನಾವು ಅಲ್ಲಿನ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಗುರುತು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ. ಏರ್ಪೋರ್ಟ್ ನಲ್ಲಿ ಯಾವುದೇ ಸ್ಫೋಟ ಆಗಿಲ್ಲ. ಅಬುಧಾಬಿ ಸರಕಾರಿ ಅಧೀನದ ಆಯಿಲ್ ಸ್ಟೋರೇಜ್ ಯಾರ್ಡ್ ಬಳಿ ಸ್ಫೋಟ ನಡೆದಿದೆ. ಮುಸ್ಸಫಾ ಎಂಬ ಜಾಗದಲ್ಲಿ ಘಟನೆ ನಡೆದಿದ್ದು ಆರು ಮಂದಿ ಗಾಯಗೊಂಡಿದ್ದಾರೆ ತಿಳಿಸಿದ್ದಾರೆ.
Yemen's Houthi rebel group claimed responsibility for a "qualitative military operation" that struck areas deep inside the United Arab Emirates (UAE) in which three people were feared killed including two Indians. Six others were reportedly injured. Another person who died in the attack may be a Pakistani.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am