ಬ್ರೇಕಿಂಗ್ ನ್ಯೂಸ್
17-01-22 09:42 pm HK News Desk ದೇಶ - ವಿದೇಶ
ಅಬುಧಾಬಿ, ಜ.17: ಯುಎಇ ದೇಶದ ರಾಜಧಾನಿ ಅಬುಧಾಬಿಯಲ್ಲಿ ಡ್ರೋಣ್ ದಾಳಿ ನಡೆದಿದ್ದು ಇಬ್ಬರು ಭಾರತೀಯರು ಸೇರಿದಂತೆ ಮೂರು ಮಂದಿ ಸಾವನ್ನಪ್ಪಿದ್ದಾರೆ.
ಅಬುಧಾಬಿಯ ಪ್ರಮುಖ ಏರ್ಪೋರ್ಟ್ ಮತ್ತು ಸ್ಥಳೀಯ ಮೂರು ತೈಲ ಸ್ಟೋರೇಜ್ ಟ್ಯಾಂಕರ್ ಗಳ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಬೆಂಕಿ ಹತ್ತಿಕೊಂಡಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಮೂರು ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಭಾರತ ಮೂಲದವರು ಮತ್ತು ಒಬ್ಬ ಪಾಕಿಸ್ಥಾನಿ ಪ್ರಜೆ ಅನ್ನುವ ಬಗ್ಗೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರ ಹೆಸರು ಇನ್ನೂ ಬಹಿರಂಗ ಆಗಿಲ್ಲ.
ಅಬುಧಾಬಿ ಸರಕಾರಿ ಅಧೀನದ ಮೂರು ತೈಲ ಸ್ಟೋರೇಜ್ ಟ್ಯಾಂಕ್ ಮೇಲೆ ದಾಳಿ ನಡೆದಿದೆ. ಯೆಮೆನ್ ಮೂಲದ ಹೌತಿ ಬಂಡುಕೋರರು ದಾಳಿ ನಡೆಸಿದ್ದಾರೆ ಎನ್ನುವ ಬಗ್ಗೆ ಮಾಹಿತಿಗಳಿವೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಹಾರುತ್ತಾ ಬಂದ ಡ್ರೋಣ್ ರೀತಿಯ ವಸ್ತು ಆಕಾಶದಲ್ಲಿ ಬಂದಿದ್ದು, ಆನಂತರ ಎರಡು ಕಡೆ ಸ್ಫೋಟಕ ವಸ್ತುವನ್ನು ಬೀಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ರಾಯಭಾರ ಕಚೇರಿಯ ಸಂಜಯ್ ಸುಧೀರ್ ಈ ಬಗ್ಗೆ ಮಾಹಿತಿ ನೀಡಿದ್ದು, ಮೂರು ಮಂದಿಯಲ್ಲಿ ಇಬ್ಬರು ಭಾರತೀಯರು ಇರುವುದು ದೃಢಪಟ್ಟಿದೆ. ನಾವು ಅಲ್ಲಿನ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಗುರುತು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ. ಏರ್ಪೋರ್ಟ್ ನಲ್ಲಿ ಯಾವುದೇ ಸ್ಫೋಟ ಆಗಿಲ್ಲ. ಅಬುಧಾಬಿ ಸರಕಾರಿ ಅಧೀನದ ಆಯಿಲ್ ಸ್ಟೋರೇಜ್ ಯಾರ್ಡ್ ಬಳಿ ಸ್ಫೋಟ ನಡೆದಿದೆ. ಮುಸ್ಸಫಾ ಎಂಬ ಜಾಗದಲ್ಲಿ ಘಟನೆ ನಡೆದಿದ್ದು ಆರು ಮಂದಿ ಗಾಯಗೊಂಡಿದ್ದಾರೆ ತಿಳಿಸಿದ್ದಾರೆ.
Yemen's Houthi rebel group claimed responsibility for a "qualitative military operation" that struck areas deep inside the United Arab Emirates (UAE) in which three people were feared killed including two Indians. Six others were reportedly injured. Another person who died in the attack may be a Pakistani.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm