ಬ್ರೇಕಿಂಗ್ ನ್ಯೂಸ್
17-01-22 10:37 pm HK News Desk ದೇಶ - ವಿದೇಶ
ನವದೆಹಲಿ, ಜ.17: ಪಂಜಾಬ್ ರಾಜ್ಯದ ಚುನಾವಣೆಯನ್ನು ಫೆಬ್ರವರಿ 14ರ ಬದಲು 20ಕ್ಕೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಫೆಬ್ರವರಿ 14ರಂದು ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಅಂದು ಘೋಷಣೆಯಾಗಿದ್ದ ಚುನಾವಣಾ ದಿನಾಂಕವನ್ನು ಬದಲಿಸುವಂತೆ ವಿವಿಧ ರಾಜಕೀಯ ಪಕ್ಷಗಳು ಆಯೋಗಕ್ಕೆ ಮನವಿ ಮಾಡಿದ್ದವು.
ಇದಕ್ಕೂ ಮುನ್ನ ಫೆ.14ರಂದು ಒಂದೇ ಹಂತದ ಚುನಾವಣೆಗೆ ಆಯೋಗ ದಿನಾಂಕ ಘೋಷಣೆ ಮಾಡಿತ್ತು. ಈಗ ಅದನ್ನು ಫೆ.20ರಂದು ನಡೆಸುವುದಾಗಿ ಹೊಸ ದಿನಾಂಕ ಘೋಷಣೆ ಮಾಡಿದೆ. ಆಯೋಗದ ಸದಸ್ಯರು ಸೋಮವಾರ ಸಭೆ ನಡೆಸಿ, ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.
ಜನವರಿ 16ರ ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಒಂದು ವಾರ ಕಾಲ ಚುನಾವಣೆ ಮುಂದೂಡುವಂತೆ ಪಂಜಾಬ್ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಬಿಜೆಪಿ, ಬಿಎಸ್ಪಿ ಸೇರಿದಂತೆ ಇತರ ಪಕ್ಷಗಳು ಚುನಾವಣೆ ಮುಂದೂಡಲು ಮನವಿ ಮಾಡಿದ್ದವು. ಗುರು ರವಿದಾಸ್ ಜಯಂತಿ ಆಚರಣೆಗಾಗಿ ಪಂಜಾಬ್ ನಿಂದ ಸುಮಾರು 20 ಲಕ್ಷ ಭಕ್ತರು ಉತ್ತರ ಪ್ರದೇಶದ ವಾರಾಣಸಿಗೆ ಭೇಟಿ ನೀಡುತ್ತಾರೆ. ಜನವರಿ 10ರಿಂದ 16ರ ವರೆಗೆ ಜನರ ಭೇಟಿ ಇರುವುದರಿಂದ ಈ ಸಂದರ್ಭದಲ್ಲಿ ಮತದಾನ ಸಾಧ್ಯವಾಗದು ಎಂದು ಆಯೋಗದ ಗಮನಕ್ಕೆ ತರಲಾಗಿತ್ತು.
The Election Commission (EC) has deferred the Punjab assembly polls, slated to be held on February 14, following petitions by several political parties seeking a fresh date. Polling in the single-phase Punjab assembly election will now take place on February 20.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am