ಬ್ರೇಕಿಂಗ್ ನ್ಯೂಸ್
17-01-22 10:37 pm HK News Desk ದೇಶ - ವಿದೇಶ
ನವದೆಹಲಿ, ಜ.17: ಪಂಜಾಬ್ ರಾಜ್ಯದ ಚುನಾವಣೆಯನ್ನು ಫೆಬ್ರವರಿ 14ರ ಬದಲು 20ಕ್ಕೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಫೆಬ್ರವರಿ 14ರಂದು ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಅಂದು ಘೋಷಣೆಯಾಗಿದ್ದ ಚುನಾವಣಾ ದಿನಾಂಕವನ್ನು ಬದಲಿಸುವಂತೆ ವಿವಿಧ ರಾಜಕೀಯ ಪಕ್ಷಗಳು ಆಯೋಗಕ್ಕೆ ಮನವಿ ಮಾಡಿದ್ದವು.
ಇದಕ್ಕೂ ಮುನ್ನ ಫೆ.14ರಂದು ಒಂದೇ ಹಂತದ ಚುನಾವಣೆಗೆ ಆಯೋಗ ದಿನಾಂಕ ಘೋಷಣೆ ಮಾಡಿತ್ತು. ಈಗ ಅದನ್ನು ಫೆ.20ರಂದು ನಡೆಸುವುದಾಗಿ ಹೊಸ ದಿನಾಂಕ ಘೋಷಣೆ ಮಾಡಿದೆ. ಆಯೋಗದ ಸದಸ್ಯರು ಸೋಮವಾರ ಸಭೆ ನಡೆಸಿ, ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.
ಜನವರಿ 16ರ ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಒಂದು ವಾರ ಕಾಲ ಚುನಾವಣೆ ಮುಂದೂಡುವಂತೆ ಪಂಜಾಬ್ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಬಿಜೆಪಿ, ಬಿಎಸ್ಪಿ ಸೇರಿದಂತೆ ಇತರ ಪಕ್ಷಗಳು ಚುನಾವಣೆ ಮುಂದೂಡಲು ಮನವಿ ಮಾಡಿದ್ದವು. ಗುರು ರವಿದಾಸ್ ಜಯಂತಿ ಆಚರಣೆಗಾಗಿ ಪಂಜಾಬ್ ನಿಂದ ಸುಮಾರು 20 ಲಕ್ಷ ಭಕ್ತರು ಉತ್ತರ ಪ್ರದೇಶದ ವಾರಾಣಸಿಗೆ ಭೇಟಿ ನೀಡುತ್ತಾರೆ. ಜನವರಿ 10ರಿಂದ 16ರ ವರೆಗೆ ಜನರ ಭೇಟಿ ಇರುವುದರಿಂದ ಈ ಸಂದರ್ಭದಲ್ಲಿ ಮತದಾನ ಸಾಧ್ಯವಾಗದು ಎಂದು ಆಯೋಗದ ಗಮನಕ್ಕೆ ತರಲಾಗಿತ್ತು.
The Election Commission (EC) has deferred the Punjab assembly polls, slated to be held on February 14, following petitions by several political parties seeking a fresh date. Polling in the single-phase Punjab assembly election will now take place on February 20.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am