ಬ್ರೇಕಿಂಗ್ ನ್ಯೂಸ್
18-01-22 01:26 pm HK Desk news ದೇಶ - ವಿದೇಶ
ಕಾಬೂಲ್, ಜ 18 : ಅಪ್ಘಾನಿಸ್ತಾನದಲ್ಲಿ ಭೂಕಂಪನದಿಂದ ಸುಮಾರು 26 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ಅಪ್ಘಾನಿಸ್ತಾನದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.3 ರಷ್ಟು ತೀವ್ರತೆ ದಾಖಲಾಗಿದೆ.
ಐವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು ಸೇರಿ ಒಟ್ಟು 26 ಜನರು ಈ ಭೂಕಂಪನದಲ್ಲಿ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಭೂಕಂಪನವು ಪ್ರಾಂತ್ಯದ ಮುಖರ್ ಜಿಲ್ಲೆಯ ನಿವಾಸಿಗಳಿಗೆ ಹಾನಿಯನ್ನುಂಟು ಮಾಡಿದೆ.
ಬಾದ್ಘಿಸ್ನ ಪಶ್ಚಿಮ ಪ್ರಾಂತ್ಯದ ಖಾದಿಸ್ ಜಿಲ್ಲೆಯಲ್ಲಿ ಭೂಮಿ ಕಂಪಿಸಿದಾಗ ಮನೆಗಳ ಮೇಲ್ಛಾವಣಿ ಕುಸಿದು ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಂತ್ಯದ ವಕ್ತಾರ ಬಾಜ್ ಮೊಹಮ್ಮದ್ ಸರ್ವಾರಿ ಎಎಫ್ಪಿಗೆ ತಿಳಿಸಿದ್ದಾರೆ. ಯುಎಸ್ ಜಿಯೋಲಾಜಿಕಲ್ ಸರ್ವೇ ಪ್ರಕಾರ, ಆಳವಿಲ್ಲದ ಭೂಕಂಪನವು 5.3 ತೀವ್ರತೆಯನ್ನು ಹೊಂದಿದೆ.
ಕಳೆದ 20 ವರ್ಷಗಳಲ್ಲಿ ಅಂತರಾಷ್ಟ್ರೀಯ ನೆರವಿನಿಂದ ಕಡಿಮೆ ಲಾಭವನ್ನು ಪಡೆದಿರುವ, ವಿನಾಶಕಾರಿ ಬರಗಾಲದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಖಾದಿಸ್ ಸಹ ಒಂದಾಗಿದೆ. ಅಪ್ಘಾನಿಸ್ತಾನವು ಆಗಾಗ್ಗೆ ಭೂಕಂಪನಗಳಿಗೆ ಸಾಕ್ಷಿಯಾಗುತ್ತಿದೆ. ವಿಶೇಷವಾಗಿ ಹಿಂದೂ ಕುಶ್ ಪರ್ವತ ಶ್ರೇಣಿಯಲ್ಲಿ ಹೆಚ್ಚಾಗಿ ಭೂಮಿ ಕಂಪಿಸುತ್ತದೆ. ಇದು ಯುರೇಷಿಯನ್ ಮತ್ತು ಭಾರತೀಯ ಟೆಕ್ಟೋನಿಕ್ ಪ್ಲೇಟ್ಗಳ ಜಂಕ್ಷನ್ನ ಸಮೀಪದಲ್ಲಿದೆ.
The US Geological Survey recorded the magnitude 5.3 quake at 2 pm, and then a second one of magnitude 4.9 at 4 pm. At least 26 people were reported dead after an earthquake of magnitude 5.3 hit western Afghanistan on Monday, 17 January.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm