ಬ್ರೇಕಿಂಗ್ ನ್ಯೂಸ್
18-01-22 01:26 pm HK Desk news ದೇಶ - ವಿದೇಶ
ಕಾಬೂಲ್, ಜ 18 : ಅಪ್ಘಾನಿಸ್ತಾನದಲ್ಲಿ ಭೂಕಂಪನದಿಂದ ಸುಮಾರು 26 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ಅಪ್ಘಾನಿಸ್ತಾನದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.3 ರಷ್ಟು ತೀವ್ರತೆ ದಾಖಲಾಗಿದೆ.
ಐವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು ಸೇರಿ ಒಟ್ಟು 26 ಜನರು ಈ ಭೂಕಂಪನದಲ್ಲಿ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಭೂಕಂಪನವು ಪ್ರಾಂತ್ಯದ ಮುಖರ್ ಜಿಲ್ಲೆಯ ನಿವಾಸಿಗಳಿಗೆ ಹಾನಿಯನ್ನುಂಟು ಮಾಡಿದೆ.
ಬಾದ್ಘಿಸ್ನ ಪಶ್ಚಿಮ ಪ್ರಾಂತ್ಯದ ಖಾದಿಸ್ ಜಿಲ್ಲೆಯಲ್ಲಿ ಭೂಮಿ ಕಂಪಿಸಿದಾಗ ಮನೆಗಳ ಮೇಲ್ಛಾವಣಿ ಕುಸಿದು ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಂತ್ಯದ ವಕ್ತಾರ ಬಾಜ್ ಮೊಹಮ್ಮದ್ ಸರ್ವಾರಿ ಎಎಫ್ಪಿಗೆ ತಿಳಿಸಿದ್ದಾರೆ. ಯುಎಸ್ ಜಿಯೋಲಾಜಿಕಲ್ ಸರ್ವೇ ಪ್ರಕಾರ, ಆಳವಿಲ್ಲದ ಭೂಕಂಪನವು 5.3 ತೀವ್ರತೆಯನ್ನು ಹೊಂದಿದೆ.
ಕಳೆದ 20 ವರ್ಷಗಳಲ್ಲಿ ಅಂತರಾಷ್ಟ್ರೀಯ ನೆರವಿನಿಂದ ಕಡಿಮೆ ಲಾಭವನ್ನು ಪಡೆದಿರುವ, ವಿನಾಶಕಾರಿ ಬರಗಾಲದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಖಾದಿಸ್ ಸಹ ಒಂದಾಗಿದೆ. ಅಪ್ಘಾನಿಸ್ತಾನವು ಆಗಾಗ್ಗೆ ಭೂಕಂಪನಗಳಿಗೆ ಸಾಕ್ಷಿಯಾಗುತ್ತಿದೆ. ವಿಶೇಷವಾಗಿ ಹಿಂದೂ ಕುಶ್ ಪರ್ವತ ಶ್ರೇಣಿಯಲ್ಲಿ ಹೆಚ್ಚಾಗಿ ಭೂಮಿ ಕಂಪಿಸುತ್ತದೆ. ಇದು ಯುರೇಷಿಯನ್ ಮತ್ತು ಭಾರತೀಯ ಟೆಕ್ಟೋನಿಕ್ ಪ್ಲೇಟ್ಗಳ ಜಂಕ್ಷನ್ನ ಸಮೀಪದಲ್ಲಿದೆ.
The US Geological Survey recorded the magnitude 5.3 quake at 2 pm, and then a second one of magnitude 4.9 at 4 pm. At least 26 people were reported dead after an earthquake of magnitude 5.3 hit western Afghanistan on Monday, 17 January.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm