ಬ್ರೇಕಿಂಗ್ ನ್ಯೂಸ್
18-01-22 01:26 pm HK Desk news ದೇಶ - ವಿದೇಶ
ಕಾಬೂಲ್, ಜ 18 : ಅಪ್ಘಾನಿಸ್ತಾನದಲ್ಲಿ ಭೂಕಂಪನದಿಂದ ಸುಮಾರು 26 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ಅಪ್ಘಾನಿಸ್ತಾನದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.3 ರಷ್ಟು ತೀವ್ರತೆ ದಾಖಲಾಗಿದೆ.
ಐವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು ಸೇರಿ ಒಟ್ಟು 26 ಜನರು ಈ ಭೂಕಂಪನದಲ್ಲಿ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಭೂಕಂಪನವು ಪ್ರಾಂತ್ಯದ ಮುಖರ್ ಜಿಲ್ಲೆಯ ನಿವಾಸಿಗಳಿಗೆ ಹಾನಿಯನ್ನುಂಟು ಮಾಡಿದೆ.
ಬಾದ್ಘಿಸ್ನ ಪಶ್ಚಿಮ ಪ್ರಾಂತ್ಯದ ಖಾದಿಸ್ ಜಿಲ್ಲೆಯಲ್ಲಿ ಭೂಮಿ ಕಂಪಿಸಿದಾಗ ಮನೆಗಳ ಮೇಲ್ಛಾವಣಿ ಕುಸಿದು ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಂತ್ಯದ ವಕ್ತಾರ ಬಾಜ್ ಮೊಹಮ್ಮದ್ ಸರ್ವಾರಿ ಎಎಫ್ಪಿಗೆ ತಿಳಿಸಿದ್ದಾರೆ. ಯುಎಸ್ ಜಿಯೋಲಾಜಿಕಲ್ ಸರ್ವೇ ಪ್ರಕಾರ, ಆಳವಿಲ್ಲದ ಭೂಕಂಪನವು 5.3 ತೀವ್ರತೆಯನ್ನು ಹೊಂದಿದೆ.
ಕಳೆದ 20 ವರ್ಷಗಳಲ್ಲಿ ಅಂತರಾಷ್ಟ್ರೀಯ ನೆರವಿನಿಂದ ಕಡಿಮೆ ಲಾಭವನ್ನು ಪಡೆದಿರುವ, ವಿನಾಶಕಾರಿ ಬರಗಾಲದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಖಾದಿಸ್ ಸಹ ಒಂದಾಗಿದೆ. ಅಪ್ಘಾನಿಸ್ತಾನವು ಆಗಾಗ್ಗೆ ಭೂಕಂಪನಗಳಿಗೆ ಸಾಕ್ಷಿಯಾಗುತ್ತಿದೆ. ವಿಶೇಷವಾಗಿ ಹಿಂದೂ ಕುಶ್ ಪರ್ವತ ಶ್ರೇಣಿಯಲ್ಲಿ ಹೆಚ್ಚಾಗಿ ಭೂಮಿ ಕಂಪಿಸುತ್ತದೆ. ಇದು ಯುರೇಷಿಯನ್ ಮತ್ತು ಭಾರತೀಯ ಟೆಕ್ಟೋನಿಕ್ ಪ್ಲೇಟ್ಗಳ ಜಂಕ್ಷನ್ನ ಸಮೀಪದಲ್ಲಿದೆ.
The US Geological Survey recorded the magnitude 5.3 quake at 2 pm, and then a second one of magnitude 4.9 at 4 pm. At least 26 people were reported dead after an earthquake of magnitude 5.3 hit western Afghanistan on Monday, 17 January.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm