ಬ್ರೇಕಿಂಗ್ ನ್ಯೂಸ್
26-01-22 05:34 pm HK Desk news ದೇಶ - ವಿದೇಶ
ಕಾಸರಗೋಡು, ಜ.26 : ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕಾಸರಗೋಡು ನಗರಸಭಾ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ತಲೆಕೆಳಗಾಗಿಸಿ ಧ್ವಜಾರೋಹಣ ನೆರೆವೇರಿಸಿದ ಘಟನೆ ನಡೆದಿದ್ದು, ವಿವಾದಕ್ಕೆ ಕಾರಣವಾಗಿದೆ.
ಧ್ವಜ ಉಲ್ಟಾ ಆಗಿದ್ದು ತಿಳಿಯುತ್ತಿದ್ದಂತೆ ಸರಿಪಡಿಸಿ ಬಳಿಕ ಧ್ವಜಾರೋಹಣ ಮಾಡಲಾಯಿತು. ರಾಜ್ಯ ಬಂದರು ಸಚಿವ ಅಹಮ್ಮದ್ ದೇವರ್ ಕೋವಿಲ್ ತಪ್ಪಾಗಿ ಧ್ವಜಾರೋಹಣ ನೆರವೇರಿಸಿದ್ದರು.
ಧ್ವಜ ವಂದನೆ ಸ್ವೀಕರಿಸಿದ ಬಳಿಕವಷ್ಟೇ ಮಾಧ್ಯಮದವರು ಸಚಿವರ ಹಾಗೂ ಅಧಿಕಾರಿಗಳ ಗಮನಕ್ಕೆ ತಂದಿದ್ದು, ತಪ್ಪು ಅರಿವಾಗಿ ಧ್ವಜವನ್ನು ಕೆಳಗಿಸಿ ಸರಿಪಡಿಸಲಾಯಿತು. ಧ್ವಜ ಉಲ್ಟಾ ಹಾರಿದರೂ ಸಚಿವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರೂ ವಂದನೆ ಸ್ವೀಕರಿಸುವ ತನಕ ಗಮನಕ್ಕೆ ಬಂದಿರಲಿಲ್ಲ.
ಘಟನೆ ಬಳಿಕ ಸಚಿವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಸಕ್ಸೇನಾ ಹಾಗೂ ಜಿಲ್ಲಾ ಹೆಚ್ಚುವರಿ ದಂಡಾಧಿಕಾರಿ ಎ.ಕೆ. ರಮೇಂದ್ರನ್ ಅವರನ್ನು ಕರೆಸಿ ಅತೃಪ್ತಿ ಸೂಚಿಸಿದ್ದು, ತನಿಖೆಗೆ ಆದೇಶ ನೀಡಿದ್ದಾರೆ. ಲೋಪದ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸಂಸದ ರಾಜಮೋಹನ್ ಉಣ್ಣಿತ್ತಾನ್ ಹಾಗೂ ಇತರ ನಾಯಕರು ಒತ್ತಾಯಿಸಿದ್ದಾರೆ.
In an embarrassing goof-up, the national flag was unfurled upside down during the Republic Day celebration in Kerala's Kasaragod on Wednesday. Minister of Ports and Archaeology, Ahammad Devarkovil, who is the minister in charge for the district, unfurled the national flag at the municipal stadium at Vidyanagar. The mistake was not noticed by the minister or by the police and revenue officials present at the venue who also saluted the flag which faced upside down.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm