ಬ್ರೇಕಿಂಗ್ ನ್ಯೂಸ್
26-01-22 05:34 pm HK Desk news ದೇಶ - ವಿದೇಶ
ಕಾಸರಗೋಡು, ಜ.26 : ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕಾಸರಗೋಡು ನಗರಸಭಾ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ತಲೆಕೆಳಗಾಗಿಸಿ ಧ್ವಜಾರೋಹಣ ನೆರೆವೇರಿಸಿದ ಘಟನೆ ನಡೆದಿದ್ದು, ವಿವಾದಕ್ಕೆ ಕಾರಣವಾಗಿದೆ.
ಧ್ವಜ ಉಲ್ಟಾ ಆಗಿದ್ದು ತಿಳಿಯುತ್ತಿದ್ದಂತೆ ಸರಿಪಡಿಸಿ ಬಳಿಕ ಧ್ವಜಾರೋಹಣ ಮಾಡಲಾಯಿತು. ರಾಜ್ಯ ಬಂದರು ಸಚಿವ ಅಹಮ್ಮದ್ ದೇವರ್ ಕೋವಿಲ್ ತಪ್ಪಾಗಿ ಧ್ವಜಾರೋಹಣ ನೆರವೇರಿಸಿದ್ದರು.
ಧ್ವಜ ವಂದನೆ ಸ್ವೀಕರಿಸಿದ ಬಳಿಕವಷ್ಟೇ ಮಾಧ್ಯಮದವರು ಸಚಿವರ ಹಾಗೂ ಅಧಿಕಾರಿಗಳ ಗಮನಕ್ಕೆ ತಂದಿದ್ದು, ತಪ್ಪು ಅರಿವಾಗಿ ಧ್ವಜವನ್ನು ಕೆಳಗಿಸಿ ಸರಿಪಡಿಸಲಾಯಿತು. ಧ್ವಜ ಉಲ್ಟಾ ಹಾರಿದರೂ ಸಚಿವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರೂ ವಂದನೆ ಸ್ವೀಕರಿಸುವ ತನಕ ಗಮನಕ್ಕೆ ಬಂದಿರಲಿಲ್ಲ.
ಘಟನೆ ಬಳಿಕ ಸಚಿವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಸಕ್ಸೇನಾ ಹಾಗೂ ಜಿಲ್ಲಾ ಹೆಚ್ಚುವರಿ ದಂಡಾಧಿಕಾರಿ ಎ.ಕೆ. ರಮೇಂದ್ರನ್ ಅವರನ್ನು ಕರೆಸಿ ಅತೃಪ್ತಿ ಸೂಚಿಸಿದ್ದು, ತನಿಖೆಗೆ ಆದೇಶ ನೀಡಿದ್ದಾರೆ. ಲೋಪದ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸಂಸದ ರಾಜಮೋಹನ್ ಉಣ್ಣಿತ್ತಾನ್ ಹಾಗೂ ಇತರ ನಾಯಕರು ಒತ್ತಾಯಿಸಿದ್ದಾರೆ.
In an embarrassing goof-up, the national flag was unfurled upside down during the Republic Day celebration in Kerala's Kasaragod on Wednesday. Minister of Ports and Archaeology, Ahammad Devarkovil, who is the minister in charge for the district, unfurled the national flag at the municipal stadium at Vidyanagar. The mistake was not noticed by the minister or by the police and revenue officials present at the venue who also saluted the flag which faced upside down.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm