ಬ್ರೇಕಿಂಗ್ ನ್ಯೂಸ್
17-09-20 02:45 pm Dhruthi Anchan - Correspondent ದೇಶ - ವಿದೇಶ
ಉತ್ತರ ಕೊರಿಯಾ, ಸೆಪ್ಟೆಂಬರ್.17 : ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜೊಂಗ್ ಉನ್ ಸಹೋದರಿ ಕಿಮ್ ಯೋ ಜಾಂಗ್ ಇದೀಗ ವಿಚಿತ್ರ ಆದೇಶವೊಂದನ್ನು ಹೊರಡಿಸಿದ್ದಾರೆ.
ಕಿಮ್ ಯೋ ಜಾಂಗ್ ಹೊರಡಿಸಿರುವ ಆದೇಶದಲ್ಲಿ ಇನ್ನು ಮುಂದೆ ಪ್ರೀ ನರ್ಸರಿ ಮಕ್ಕಳು ಕಡ್ಡಾಯವಾಗಿ 90 ನಿಮಿಷಗಳ ಕಾಲ ಸಹೋದರನ ಗುಣಗಾನ ಮಾಡಬೇಕು. ಅಂದರೆ ತನ್ನ ಸಹೋದರ ಇಲ್ಲಿಯವರೆಗೆ ಮಾಡಿರುವ 'ಮಹಾನ್' ಕಾರ್ಯಗಳ ಬಗ್ಗೆ ಕಡ್ಡಾಯವಾಗಿ ಕಲಿಯಬೇಕು. ಕಲಿಕೆಯ ಸಂದರ್ಭದಲ್ಲಿ ಕಿಮ್ ಜೊಂಗ್ ಉನ್ ಮಾಡಿರುವ ಸಾಧನೆಗಳ ಬಗ್ಗೆ ಶ್ಲಾಘನೆ ಮಾಡಬೇಕು ಎಂದು ಆದೇಶ ಹೊರಡಿಸಿದ್ದಾರೆ.
ಕಿಮ್ ಜೊಂಗ್ ಉನ್ನ ಸಾಧನೆಗಳ ಪಟ್ಟಿಯನ್ನು ಪ್ರೀ ನರ್ಸರಿ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಸಲಾಗಿದ್ದು, ಪ್ರತಿದಿನ ಕನಿಷ್ಠ 90 ನಿಮಿಷ ಮಕ್ಕಳು ಅದರ ಬಗ್ಗೆ ಕಲಿಯಬೇಕಿದೆ. ಉತ್ತರ ಕೊರಿಯಾದ ಬಗ್ಗೆ ನಿಷ್ಠೆ ಮತ್ತು ನಂಬಿಕೆಯನ್ನು ಉಳಿಸಿ ಬೆಳೆಸಿಕೊಳ್ಳಲು ಅಧ್ಯಕ್ಷ ಕಿಮ್ನ ಗುಣಗಾನ, ಅವರ ಶ್ರೇಷ್ಠತೆ ಬಗ್ಗೆ ಮಕ್ಕಳು ಕಲಿಯಬೇಕು ಎನ್ನುವುದು ಸಹೋದರಿ ಕಿಮ್ ಯೋ ಜಾಂಗ್ ಅನಿಸಿಕೆ.
ಇದಕ್ಕಾಗಿಯೇ ಹೊಸ ಪಠ್ಯವನ್ನು ಅಳವಡಿಸಲಾಗಿದೆ. ಈ ಮೊದಲು ಇದ್ದ ಪಠ್ಯಕ್ರಮದಲ್ಲಿ 30 ನಿಮಿಷ ಕಿಮ್ನ ಗುಣಗಾನ ಮಾಡುವುದು ಕಡ್ಡಾಯವಾಗಿತ್ತು. ಅದನ್ನೀಗ 90 ನಿಮಿಷಕ್ಕೆ ಏರಿಕೆ ಮಾಡಲಾಗಿದೆ.
ಈ ಪಠ್ಯದ ತರಬೇತಿಗಾಗಿ ವಿಶೇಷ ಅಧ್ಯಾಪಕರನ್ನೂ ನೇಮಕ ಮಾಡಿದ್ದು, ಅದಕ್ಕಾಗಿಯೇ ಪ್ರತ್ಯೇಕ ತರಗತಿಯನ್ನೂ ಮೀಸಲು ಇರಿಸಲಾಗಿದೆ. ಇದರ ಅವಧಿ 90 ನಿಮಿಷಗಳಾಗಿದ್ದು, ಅದರಲ್ಲಿ ಮಕ್ಕಳು ಕಿಮ್ ಬಗ್ಗೆ ತಿಳಿದುಕೊಳ್ಳುವುದು ಇನ್ನುಮುಂದೆ ಕಡ್ಡಾಯವಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm