ಬ್ರೇಕಿಂಗ್ ನ್ಯೂಸ್
02-08-20 11:14 am Headline Karnataka News Network ದೇಶ - ವಿದೇಶ
ಮನಾಲಿ: ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ತಮ್ಮ ಮನೆಯ ಬಳಿ ಗುಂಡಿನ ಸುದ್ದು ಕೇಳಿರುವುದಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಕಳೆದ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಂಗನಾ ನಿವಾಸದ ಸುತ್ತ ಭದ್ರತೆ ಏರ್ಪಡಿಸಲಾಗಿದ್ದು, ಗುಂಡಿನ ಸುದ್ದು ಮೊಳಗಿದ ಬಗ್ಗೆ ಯಾವುದೇ ಪುರಾವೆ ದೊರೆತಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಘಟನೆಯ ಬಗ್ಗೆ ಹೇಳಿಕೆ ನೀಡಿರುವ ಕಂಗನಾ, 'ಜುಲೈ 31ರ ರಾತ್ರಿ ನಾನು ಮಲಗುವ ಕೋಣೆಯಲ್ಲಿದ್ದೆ. 11: 30ಕ್ಕೆ ಪಟಾಕಿ ಸಿಡಿತದಂತಹ ಶಬ್ದ ಕೇಳಿಬಂತು. ಮೊದಲಿಗೆ, ಆ ಶಬ್ದವು ಪಟಾಕಿಯದ್ದು ಎಂದೇ ನಾನು ಭಾವಿಸಿದೆ. ತದನಂತರ ಮತ್ತೆ ಶಬ್ದ ಕೇಳಿಸಿತು. ಅದು ಈ ಬಾರಿ ಗುಂಡಿನ ಸದ್ದಿನಂತೆ ಭಾಸವಾಯಿತು. ಗಾಬರಿಗೊಂಡ ನಾನು ತಕ್ಷಣ ನನ್ನ ಭದ್ರತೆಯ ಉಸ್ತುವಾರಿ ನೋಡಿಕೊಳ್ಳುವ ವ್ಯಕ್ತಿಗೆ ಕರೆ ಮಾಡಿ ಏನಾಯಿತು ಎಂದು ಪ್ರಶ್ನಿಸಿದೆ.' ಎಂದಿದ್ದಾರೆ.
ತಮ್ಮ ಪ್ರಶ್ನೆಗೆ ಪ್ರತಿಕ್ರಿಯಿಸಿದ ವ್ಯಕ್ತಿಯು ಕೆಲ ಮಕ್ಕಳು ಪಟಾಕಿ ಹೊಡೆಯುತ್ತಿರಬಹುದು. ನಾವು ಮನೆಯ ಸುತ್ತಮುತ್ತ ನೋಡಿಕೊಂಡು ಬರುತ್ತೇವೆ ಎಂದು ಹೋದರು. ಮನೆಯ ಸುತ್ತಮುತ್ತ ಯಾರಾದರೂ ಕಿಡಿಗೇಡಿಗಳು ಇರಬಹುದು ಎಂದು ಹುಡುಕಿದರು. ಆದರೆ, ಅಲ್ಲಿ ಯಾರೂ ಇರಲಿಲ್ಲ. ನಾವೆಲ್ಲರೂ ಅದು ಗುಂಡಿನ ಸದ್ದು ಇರಬಹುದು ಎಂಬುದಾಗಿ ಭಾವಿಸಿ, ಪೊಲೀಸರಿಗೆ ತಿಳಿಸಿದೆವು' ಎಂದು ಕಂಗಾನಾ ಹೇಳಿಕೆ ನೀಡಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆಯಲ್ಲಿ ಬಾಲಿವುಡ್ನಲ್ಲಿ ಸ್ವಜನಪಕ್ಷಪಾತದ ಕುರಿತು ನೇರ ಹೇಳಿಕೆ ನೀಡುತ್ತ ಬಂದಿದ್ದೇನೆ. ಇದು ನನ್ನನ್ನು ಮೌನವಾಗಿರಿಸಲು ಮಾಡಿದ ಪ್ರಯತ್ನವಾಗಿರಬಹುದು' ಎಂದು ಕಂಗನಾ ಆರೋಪಿಸಿದ್ದಾರೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am