ಬ್ರೇಕಿಂಗ್ ನ್ಯೂಸ್
02-08-20 11:14 am Headline Karnataka News Network ದೇಶ - ವಿದೇಶ
ಮನಾಲಿ: ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ತಮ್ಮ ಮನೆಯ ಬಳಿ ಗುಂಡಿನ ಸುದ್ದು ಕೇಳಿರುವುದಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಕಳೆದ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಂಗನಾ ನಿವಾಸದ ಸುತ್ತ ಭದ್ರತೆ ಏರ್ಪಡಿಸಲಾಗಿದ್ದು, ಗುಂಡಿನ ಸುದ್ದು ಮೊಳಗಿದ ಬಗ್ಗೆ ಯಾವುದೇ ಪುರಾವೆ ದೊರೆತಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಘಟನೆಯ ಬಗ್ಗೆ ಹೇಳಿಕೆ ನೀಡಿರುವ ಕಂಗನಾ, 'ಜುಲೈ 31ರ ರಾತ್ರಿ ನಾನು ಮಲಗುವ ಕೋಣೆಯಲ್ಲಿದ್ದೆ. 11: 30ಕ್ಕೆ ಪಟಾಕಿ ಸಿಡಿತದಂತಹ ಶಬ್ದ ಕೇಳಿಬಂತು. ಮೊದಲಿಗೆ, ಆ ಶಬ್ದವು ಪಟಾಕಿಯದ್ದು ಎಂದೇ ನಾನು ಭಾವಿಸಿದೆ. ತದನಂತರ ಮತ್ತೆ ಶಬ್ದ ಕೇಳಿಸಿತು. ಅದು ಈ ಬಾರಿ ಗುಂಡಿನ ಸದ್ದಿನಂತೆ ಭಾಸವಾಯಿತು. ಗಾಬರಿಗೊಂಡ ನಾನು ತಕ್ಷಣ ನನ್ನ ಭದ್ರತೆಯ ಉಸ್ತುವಾರಿ ನೋಡಿಕೊಳ್ಳುವ ವ್ಯಕ್ತಿಗೆ ಕರೆ ಮಾಡಿ ಏನಾಯಿತು ಎಂದು ಪ್ರಶ್ನಿಸಿದೆ.' ಎಂದಿದ್ದಾರೆ.
ತಮ್ಮ ಪ್ರಶ್ನೆಗೆ ಪ್ರತಿಕ್ರಿಯಿಸಿದ ವ್ಯಕ್ತಿಯು ಕೆಲ ಮಕ್ಕಳು ಪಟಾಕಿ ಹೊಡೆಯುತ್ತಿರಬಹುದು. ನಾವು ಮನೆಯ ಸುತ್ತಮುತ್ತ ನೋಡಿಕೊಂಡು ಬರುತ್ತೇವೆ ಎಂದು ಹೋದರು. ಮನೆಯ ಸುತ್ತಮುತ್ತ ಯಾರಾದರೂ ಕಿಡಿಗೇಡಿಗಳು ಇರಬಹುದು ಎಂದು ಹುಡುಕಿದರು. ಆದರೆ, ಅಲ್ಲಿ ಯಾರೂ ಇರಲಿಲ್ಲ. ನಾವೆಲ್ಲರೂ ಅದು ಗುಂಡಿನ ಸದ್ದು ಇರಬಹುದು ಎಂಬುದಾಗಿ ಭಾವಿಸಿ, ಪೊಲೀಸರಿಗೆ ತಿಳಿಸಿದೆವು' ಎಂದು ಕಂಗಾನಾ ಹೇಳಿಕೆ ನೀಡಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆಯಲ್ಲಿ ಬಾಲಿವುಡ್ನಲ್ಲಿ ಸ್ವಜನಪಕ್ಷಪಾತದ ಕುರಿತು ನೇರ ಹೇಳಿಕೆ ನೀಡುತ್ತ ಬಂದಿದ್ದೇನೆ. ಇದು ನನ್ನನ್ನು ಮೌನವಾಗಿರಿಸಲು ಮಾಡಿದ ಪ್ರಯತ್ನವಾಗಿರಬಹುದು' ಎಂದು ಕಂಗನಾ ಆರೋಪಿಸಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am