ಬ್ರೇಕಿಂಗ್ ನ್ಯೂಸ್
02-08-20 11:14 am Headline Karnataka News Network ದೇಶ - ವಿದೇಶ
ಮನಾಲಿ: ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ತಮ್ಮ ಮನೆಯ ಬಳಿ ಗುಂಡಿನ ಸುದ್ದು ಕೇಳಿರುವುದಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಕಳೆದ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಂಗನಾ ನಿವಾಸದ ಸುತ್ತ ಭದ್ರತೆ ಏರ್ಪಡಿಸಲಾಗಿದ್ದು, ಗುಂಡಿನ ಸುದ್ದು ಮೊಳಗಿದ ಬಗ್ಗೆ ಯಾವುದೇ ಪುರಾವೆ ದೊರೆತಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಘಟನೆಯ ಬಗ್ಗೆ ಹೇಳಿಕೆ ನೀಡಿರುವ ಕಂಗನಾ, 'ಜುಲೈ 31ರ ರಾತ್ರಿ ನಾನು ಮಲಗುವ ಕೋಣೆಯಲ್ಲಿದ್ದೆ. 11: 30ಕ್ಕೆ ಪಟಾಕಿ ಸಿಡಿತದಂತಹ ಶಬ್ದ ಕೇಳಿಬಂತು. ಮೊದಲಿಗೆ, ಆ ಶಬ್ದವು ಪಟಾಕಿಯದ್ದು ಎಂದೇ ನಾನು ಭಾವಿಸಿದೆ. ತದನಂತರ ಮತ್ತೆ ಶಬ್ದ ಕೇಳಿಸಿತು. ಅದು ಈ ಬಾರಿ ಗುಂಡಿನ ಸದ್ದಿನಂತೆ ಭಾಸವಾಯಿತು. ಗಾಬರಿಗೊಂಡ ನಾನು ತಕ್ಷಣ ನನ್ನ ಭದ್ರತೆಯ ಉಸ್ತುವಾರಿ ನೋಡಿಕೊಳ್ಳುವ ವ್ಯಕ್ತಿಗೆ ಕರೆ ಮಾಡಿ ಏನಾಯಿತು ಎಂದು ಪ್ರಶ್ನಿಸಿದೆ.' ಎಂದಿದ್ದಾರೆ.
ತಮ್ಮ ಪ್ರಶ್ನೆಗೆ ಪ್ರತಿಕ್ರಿಯಿಸಿದ ವ್ಯಕ್ತಿಯು ಕೆಲ ಮಕ್ಕಳು ಪಟಾಕಿ ಹೊಡೆಯುತ್ತಿರಬಹುದು. ನಾವು ಮನೆಯ ಸುತ್ತಮುತ್ತ ನೋಡಿಕೊಂಡು ಬರುತ್ತೇವೆ ಎಂದು ಹೋದರು. ಮನೆಯ ಸುತ್ತಮುತ್ತ ಯಾರಾದರೂ ಕಿಡಿಗೇಡಿಗಳು ಇರಬಹುದು ಎಂದು ಹುಡುಕಿದರು. ಆದರೆ, ಅಲ್ಲಿ ಯಾರೂ ಇರಲಿಲ್ಲ. ನಾವೆಲ್ಲರೂ ಅದು ಗುಂಡಿನ ಸದ್ದು ಇರಬಹುದು ಎಂಬುದಾಗಿ ಭಾವಿಸಿ, ಪೊಲೀಸರಿಗೆ ತಿಳಿಸಿದೆವು' ಎಂದು ಕಂಗಾನಾ ಹೇಳಿಕೆ ನೀಡಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆಯಲ್ಲಿ ಬಾಲಿವುಡ್ನಲ್ಲಿ ಸ್ವಜನಪಕ್ಷಪಾತದ ಕುರಿತು ನೇರ ಹೇಳಿಕೆ ನೀಡುತ್ತ ಬಂದಿದ್ದೇನೆ. ಇದು ನನ್ನನ್ನು ಮೌನವಾಗಿರಿಸಲು ಮಾಡಿದ ಪ್ರಯತ್ನವಾಗಿರಬಹುದು' ಎಂದು ಕಂಗನಾ ಆರೋಪಿಸಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm