ಬ್ರೇಕಿಂಗ್ ನ್ಯೂಸ್
02-08-20 11:14 am Headline Karnataka News Network ದೇಶ - ವಿದೇಶ
ಮನಾಲಿ: ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ತಮ್ಮ ಮನೆಯ ಬಳಿ ಗುಂಡಿನ ಸುದ್ದು ಕೇಳಿರುವುದಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಕಳೆದ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಂಗನಾ ನಿವಾಸದ ಸುತ್ತ ಭದ್ರತೆ ಏರ್ಪಡಿಸಲಾಗಿದ್ದು, ಗುಂಡಿನ ಸುದ್ದು ಮೊಳಗಿದ ಬಗ್ಗೆ ಯಾವುದೇ ಪುರಾವೆ ದೊರೆತಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಘಟನೆಯ ಬಗ್ಗೆ ಹೇಳಿಕೆ ನೀಡಿರುವ ಕಂಗನಾ, 'ಜುಲೈ 31ರ ರಾತ್ರಿ ನಾನು ಮಲಗುವ ಕೋಣೆಯಲ್ಲಿದ್ದೆ. 11: 30ಕ್ಕೆ ಪಟಾಕಿ ಸಿಡಿತದಂತಹ ಶಬ್ದ ಕೇಳಿಬಂತು. ಮೊದಲಿಗೆ, ಆ ಶಬ್ದವು ಪಟಾಕಿಯದ್ದು ಎಂದೇ ನಾನು ಭಾವಿಸಿದೆ. ತದನಂತರ ಮತ್ತೆ ಶಬ್ದ ಕೇಳಿಸಿತು. ಅದು ಈ ಬಾರಿ ಗುಂಡಿನ ಸದ್ದಿನಂತೆ ಭಾಸವಾಯಿತು. ಗಾಬರಿಗೊಂಡ ನಾನು ತಕ್ಷಣ ನನ್ನ ಭದ್ರತೆಯ ಉಸ್ತುವಾರಿ ನೋಡಿಕೊಳ್ಳುವ ವ್ಯಕ್ತಿಗೆ ಕರೆ ಮಾಡಿ ಏನಾಯಿತು ಎಂದು ಪ್ರಶ್ನಿಸಿದೆ.' ಎಂದಿದ್ದಾರೆ.
ತಮ್ಮ ಪ್ರಶ್ನೆಗೆ ಪ್ರತಿಕ್ರಿಯಿಸಿದ ವ್ಯಕ್ತಿಯು ಕೆಲ ಮಕ್ಕಳು ಪಟಾಕಿ ಹೊಡೆಯುತ್ತಿರಬಹುದು. ನಾವು ಮನೆಯ ಸುತ್ತಮುತ್ತ ನೋಡಿಕೊಂಡು ಬರುತ್ತೇವೆ ಎಂದು ಹೋದರು. ಮನೆಯ ಸುತ್ತಮುತ್ತ ಯಾರಾದರೂ ಕಿಡಿಗೇಡಿಗಳು ಇರಬಹುದು ಎಂದು ಹುಡುಕಿದರು. ಆದರೆ, ಅಲ್ಲಿ ಯಾರೂ ಇರಲಿಲ್ಲ. ನಾವೆಲ್ಲರೂ ಅದು ಗುಂಡಿನ ಸದ್ದು ಇರಬಹುದು ಎಂಬುದಾಗಿ ಭಾವಿಸಿ, ಪೊಲೀಸರಿಗೆ ತಿಳಿಸಿದೆವು' ಎಂದು ಕಂಗಾನಾ ಹೇಳಿಕೆ ನೀಡಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆಯಲ್ಲಿ ಬಾಲಿವುಡ್ನಲ್ಲಿ ಸ್ವಜನಪಕ್ಷಪಾತದ ಕುರಿತು ನೇರ ಹೇಳಿಕೆ ನೀಡುತ್ತ ಬಂದಿದ್ದೇನೆ. ಇದು ನನ್ನನ್ನು ಮೌನವಾಗಿರಿಸಲು ಮಾಡಿದ ಪ್ರಯತ್ನವಾಗಿರಬಹುದು' ಎಂದು ಕಂಗನಾ ಆರೋಪಿಸಿದ್ದಾರೆ.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 08:30 pm
HK News Desk
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm