ಬ್ರೇಕಿಂಗ್ ನ್ಯೂಸ್
02-08-20 11:14 am Headline Karnataka News Network ದೇಶ - ವಿದೇಶ
ಮನಾಲಿ: ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ತಮ್ಮ ಮನೆಯ ಬಳಿ ಗುಂಡಿನ ಸುದ್ದು ಕೇಳಿರುವುದಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಕಳೆದ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಂಗನಾ ನಿವಾಸದ ಸುತ್ತ ಭದ್ರತೆ ಏರ್ಪಡಿಸಲಾಗಿದ್ದು, ಗುಂಡಿನ ಸುದ್ದು ಮೊಳಗಿದ ಬಗ್ಗೆ ಯಾವುದೇ ಪುರಾವೆ ದೊರೆತಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಘಟನೆಯ ಬಗ್ಗೆ ಹೇಳಿಕೆ ನೀಡಿರುವ ಕಂಗನಾ, 'ಜುಲೈ 31ರ ರಾತ್ರಿ ನಾನು ಮಲಗುವ ಕೋಣೆಯಲ್ಲಿದ್ದೆ. 11: 30ಕ್ಕೆ ಪಟಾಕಿ ಸಿಡಿತದಂತಹ ಶಬ್ದ ಕೇಳಿಬಂತು. ಮೊದಲಿಗೆ, ಆ ಶಬ್ದವು ಪಟಾಕಿಯದ್ದು ಎಂದೇ ನಾನು ಭಾವಿಸಿದೆ. ತದನಂತರ ಮತ್ತೆ ಶಬ್ದ ಕೇಳಿಸಿತು. ಅದು ಈ ಬಾರಿ ಗುಂಡಿನ ಸದ್ದಿನಂತೆ ಭಾಸವಾಯಿತು. ಗಾಬರಿಗೊಂಡ ನಾನು ತಕ್ಷಣ ನನ್ನ ಭದ್ರತೆಯ ಉಸ್ತುವಾರಿ ನೋಡಿಕೊಳ್ಳುವ ವ್ಯಕ್ತಿಗೆ ಕರೆ ಮಾಡಿ ಏನಾಯಿತು ಎಂದು ಪ್ರಶ್ನಿಸಿದೆ.' ಎಂದಿದ್ದಾರೆ.
ತಮ್ಮ ಪ್ರಶ್ನೆಗೆ ಪ್ರತಿಕ್ರಿಯಿಸಿದ ವ್ಯಕ್ತಿಯು ಕೆಲ ಮಕ್ಕಳು ಪಟಾಕಿ ಹೊಡೆಯುತ್ತಿರಬಹುದು. ನಾವು ಮನೆಯ ಸುತ್ತಮುತ್ತ ನೋಡಿಕೊಂಡು ಬರುತ್ತೇವೆ ಎಂದು ಹೋದರು. ಮನೆಯ ಸುತ್ತಮುತ್ತ ಯಾರಾದರೂ ಕಿಡಿಗೇಡಿಗಳು ಇರಬಹುದು ಎಂದು ಹುಡುಕಿದರು. ಆದರೆ, ಅಲ್ಲಿ ಯಾರೂ ಇರಲಿಲ್ಲ. ನಾವೆಲ್ಲರೂ ಅದು ಗುಂಡಿನ ಸದ್ದು ಇರಬಹುದು ಎಂಬುದಾಗಿ ಭಾವಿಸಿ, ಪೊಲೀಸರಿಗೆ ತಿಳಿಸಿದೆವು' ಎಂದು ಕಂಗಾನಾ ಹೇಳಿಕೆ ನೀಡಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆಯಲ್ಲಿ ಬಾಲಿವುಡ್ನಲ್ಲಿ ಸ್ವಜನಪಕ್ಷಪಾತದ ಕುರಿತು ನೇರ ಹೇಳಿಕೆ ನೀಡುತ್ತ ಬಂದಿದ್ದೇನೆ. ಇದು ನನ್ನನ್ನು ಮೌನವಾಗಿರಿಸಲು ಮಾಡಿದ ಪ್ರಯತ್ನವಾಗಿರಬಹುದು' ಎಂದು ಕಂಗನಾ ಆರೋಪಿಸಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm