ಬ್ರೇಕಿಂಗ್ ನ್ಯೂಸ್
31-01-22 05:27 pm HK Desk news ದೇಶ - ವಿದೇಶ
ಜೋಧ್ಪುರ, ಜ. 31 : ಪ್ರಸಿದ್ಧ ಮಾಡಿಲ್ ಗುಂಗುನ್ ಉಪಾಧ್ಯಾಯ ಅವರು ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದೆ.
ಉದಯಪುರದಿಂದ ಜೋಧ್ಪುರಕ್ಕೆ ಆಗಮಿಸಿದ ಗುಂಗುನ್, ಅಲ್ಲಿ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದಾರೆ. ನಂತರ ತಮ್ಮ ತಂದೆಗೆ ವಿಡಿಯೋ ಕಾಲ್ ಮಾಡಿದ ಈಕೆ, 'ಕೊನೆಯದಾಗಿ ನನ್ನ ಮುಖ ನೋಡಿಬಿಡಿ ಡ್ಯಾಡಿ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ' ಎಂದಿದ್ದಾರೆ. ಅವರ ತಂದೆ ಮಾತನಾಡುವ ಮುನ್ನವೇ ಕಾಲ್ ಕಟ್ ಆಗಿದೆ.
ಇದರಿಂದ ಭಯಗೊಂಡ ಅವರ ತಂದೆ ಗಣೇಶ್ ಉಪಾಧ್ಯಾಯ ಅವರು, ಪೊಲೀಸರಿಗೆ ಕಡೆ ಮಾಡಿ ಮಾಹಿತಿ ನೀಡಿದ್ದಾರೆ. ಮಗಳು ಎಲ್ಲಿ ಉಳಿದುಕೊಂಡಿದ್ದಾಳೆ ಎಂಬ ಸುಳಿವು ಕೂಡ ಅವರಿಗೆ ಇರಲಿಲ್ಲ.
ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಫೋನ್ ಟ್ರೇಸ್ ಮಾಡಿ ಗುಂಗುನ್ ಇರುವ ಸ್ಥಳ ಪತ್ತೆ ಹಚ್ಚಿದ್ದಾರೆ. ಪೊಲೀಸರು ಸ್ಥಳಕ್ಕೆ ಹೋಗುವ ಮುನ್ನವೇ ಹೋಟೆಲ್ನ ಆರನೇ ಮಹಡಿಯಿಂದ ಜಿಗಿದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಾಗಿದೆ. ಆದರೆ ಕಾಲು ಮತ್ತು ಎದೆಯ ಭಾಗದ ಮೂಳೆಗಳು ಮುರಿದು ಹೋಗಿರುವ ಕಾರಣ ಸಾವು -ಬದುಕಿನ ನಡುವೆ ಇದೀಗ ಹೋರಾಡುತ್ತಿದ್ದಾರೆ.
ವಿಪರೀತ ರಕ್ತಸ್ರಾವವಾಗಿದ್ದರಿಂದ ವೈದ್ಯರು ರಕ್ತ ಕೊಡುತ್ತಿದ್ದಾರೆ. ಆದರೆ ಈಗಲೇ ಏನು ಎಂದು ಹೇಳುವುದು ಕಷ್ಟ ಎಂದಿದ್ದಾರೆ ವೈದ್ಯರು. ಗುಂಗುನ್ ಸಾಯುವ ನಿರ್ಧಾರ ತೆಗೆದುಕೊಳ್ಳಲು ಕಾರಣ ಏನು ಎಂಬುವುದು ಇನ್ನೂ ತಿಳಿದುಬಂದಿಲ್ಲ.
A woman attempted to end her life by allegedly jumping from the terrace of a hotel in Jodhpur in Rajasthan on Saturday night. The woman, Gungun Upadhyay, is a fashion model and is a resident of Jodhpur city. On Saturday, she had returned to Jodhpur from Udaipur. On the same night, she allegedly jumped from the sixth floor of Hotel Lord's Inn in the Ratanada area of Jodhpur.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm