ಬ್ರೇಕಿಂಗ್ ನ್ಯೂಸ್
31-01-22 05:27 pm HK Desk news ದೇಶ - ವಿದೇಶ
ಜೋಧ್ಪುರ, ಜ. 31 : ಪ್ರಸಿದ್ಧ ಮಾಡಿಲ್ ಗುಂಗುನ್ ಉಪಾಧ್ಯಾಯ ಅವರು ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದೆ.
ಉದಯಪುರದಿಂದ ಜೋಧ್ಪುರಕ್ಕೆ ಆಗಮಿಸಿದ ಗುಂಗುನ್, ಅಲ್ಲಿ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದಾರೆ. ನಂತರ ತಮ್ಮ ತಂದೆಗೆ ವಿಡಿಯೋ ಕಾಲ್ ಮಾಡಿದ ಈಕೆ, 'ಕೊನೆಯದಾಗಿ ನನ್ನ ಮುಖ ನೋಡಿಬಿಡಿ ಡ್ಯಾಡಿ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ' ಎಂದಿದ್ದಾರೆ. ಅವರ ತಂದೆ ಮಾತನಾಡುವ ಮುನ್ನವೇ ಕಾಲ್ ಕಟ್ ಆಗಿದೆ.
ಇದರಿಂದ ಭಯಗೊಂಡ ಅವರ ತಂದೆ ಗಣೇಶ್ ಉಪಾಧ್ಯಾಯ ಅವರು, ಪೊಲೀಸರಿಗೆ ಕಡೆ ಮಾಡಿ ಮಾಹಿತಿ ನೀಡಿದ್ದಾರೆ. ಮಗಳು ಎಲ್ಲಿ ಉಳಿದುಕೊಂಡಿದ್ದಾಳೆ ಎಂಬ ಸುಳಿವು ಕೂಡ ಅವರಿಗೆ ಇರಲಿಲ್ಲ.
ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಫೋನ್ ಟ್ರೇಸ್ ಮಾಡಿ ಗುಂಗುನ್ ಇರುವ ಸ್ಥಳ ಪತ್ತೆ ಹಚ್ಚಿದ್ದಾರೆ. ಪೊಲೀಸರು ಸ್ಥಳಕ್ಕೆ ಹೋಗುವ ಮುನ್ನವೇ ಹೋಟೆಲ್ನ ಆರನೇ ಮಹಡಿಯಿಂದ ಜಿಗಿದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಾಗಿದೆ. ಆದರೆ ಕಾಲು ಮತ್ತು ಎದೆಯ ಭಾಗದ ಮೂಳೆಗಳು ಮುರಿದು ಹೋಗಿರುವ ಕಾರಣ ಸಾವು -ಬದುಕಿನ ನಡುವೆ ಇದೀಗ ಹೋರಾಡುತ್ತಿದ್ದಾರೆ.
ವಿಪರೀತ ರಕ್ತಸ್ರಾವವಾಗಿದ್ದರಿಂದ ವೈದ್ಯರು ರಕ್ತ ಕೊಡುತ್ತಿದ್ದಾರೆ. ಆದರೆ ಈಗಲೇ ಏನು ಎಂದು ಹೇಳುವುದು ಕಷ್ಟ ಎಂದಿದ್ದಾರೆ ವೈದ್ಯರು. ಗುಂಗುನ್ ಸಾಯುವ ನಿರ್ಧಾರ ತೆಗೆದುಕೊಳ್ಳಲು ಕಾರಣ ಏನು ಎಂಬುವುದು ಇನ್ನೂ ತಿಳಿದುಬಂದಿಲ್ಲ.
A woman attempted to end her life by allegedly jumping from the terrace of a hotel in Jodhpur in Rajasthan on Saturday night. The woman, Gungun Upadhyay, is a fashion model and is a resident of Jodhpur city. On Saturday, she had returned to Jodhpur from Udaipur. On the same night, she allegedly jumped from the sixth floor of Hotel Lord's Inn in the Ratanada area of Jodhpur.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm