ಬ್ರೇಕಿಂಗ್ ನ್ಯೂಸ್
01-02-22 10:43 am HK Desk news ದೇಶ - ವಿದೇಶ
ಕಾನ್ಪುರ, ಫೆ 01: ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಕಾನ್ಪುರ ನಗರದ ಬಾಬುಪುರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ತತ್ಮಿಲ್ ಕ್ರಾಸ್ರೋಡ್ನಲ್ಲಿ ವೇಗವಾಗಿ ಬಂದ ಎಲೆಕ್ಟ್ರಿಕ್ ಬಸ್ ಪಾದಚಾರಿಗಳಿಗೆ ಗುದ್ದಿದೆ. ಪರಿಣಾಮವಾಗಿ 9 ಮಂದಿ ಗಾಯಗೊಂಡರೆ, ಆರು ಮಂದಿ ಸಾವಿಗೀಡಾಗಿದ್ದಾರೆ.
ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದ್ದು, ನಿಯಂತ್ರಣ ತಪ್ಪಿದ ಎಲೆಕ್ಟ್ರಿಕ್ ಬಸ್ ಟ್ರಾಫಿಕ್ ಬೂತ್ ಮುರಿದು ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಅಲ್ಲದೆ ಸ್ವಿಫ್ಟ್ ಕಾರು, ಎರಡು ಬೈಕ್, ಎರಡು ಸ್ಕೂಟಿ, ಒಂದು ಟೆಂಪೋ, ಒಂದು ಝೆನ್ ಕಾರಿಗೆ ಡಿಕ್ಕಿ ಹೊಡೆದಿದ್ದು, ವಾಹನಗಳು ಜಖಂಗೊಂಡಿವೆ. ಈ ಸರಣಿ ಅಪಘಾತದಲ್ಲಿ ಸಾವಿಗೀಡಾದ 6 ಮಂದಿ ಪೈಕಿ ನಾಲ್ವರನ್ನು ಗುರುತಿಸಲಾಗಿದ್ದು, ಇನ್ನುಳಿದವರ ಗುರುತು ಪತ್ತೆಗೆ ಪೊಲೀಸರು ಯತ್ನಿಸುತ್ತಿದ್ದಾರೆ.
ಅಪಘಾತ ನಡೆದ ಸ್ಥಳದಲ್ಲಿ ಬಸ್ ಚಾಲಕ ಪತ್ತೆಯಾಗಿಲ್ಲ. ಬಸ್ ಚಾಲಕನ ಬಗ್ಗೆ ತಿಳಿದುಕೊಳ್ಳಲು ಪೊಲೀಸರು ಈಗ ಸಂಬಂಧಪಟ್ಟ ಇಲಾಖೆಯನ್ನು ಸಂಪರ್ಕಿಸುತ್ತಿದ್ದಾರೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Kanpur, At least six people were killed and 12 others were injured after an electric bus lost control and ran over bystanders in Kanpur today, police said. The incident occurred near the Tat Mill crossroad.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm