ಬ್ರೇಕಿಂಗ್ ನ್ಯೂಸ್
01-02-22 01:27 pm HK Desk news ದೇಶ - ವಿದೇಶ
ನವದೆಹಲಿ, ಫೆ 01: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡುಬಂದಿದ್ದು, 19 ಕೆಜಿಯ ಪ್ರತೀ ಸಿಲಿಂಡರ್ ಬೆಲೆಯಲ್ಲಿ 91.50 ರೂ. ಇಳಿಕೆ ಮಾಡಲಾಗಿದೆ.
ಎಲ್ಪಿಜಿ ಸಿಲಿಂಡರ್ಗಳ ನವೀಕೃತ ಬೆಲೆಯನ್ನು ತೈಲು ಮಾರುಕಟ್ಟೆ ಕಂಪನಿಗಳು (OMCs)ಬಿಡುಗಡೆ ಮಾಡಿದ್ದು, 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ಗಳ ಬೆಲೆಯನ್ನು 91.50 ರೂಪಾಯಿ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 1,907 ರೂಪಾಯಿ ಆಗಿದೆ.
ಡಿಸೆಂಬರ್ವರೆಗೂ ಒಂದೇ ಸಮನೆ ಏರಿಕೆಯಾಗುತ್ತಿದ್ದ ಕಮರ್ಷಿಯಲ್ ಸಿಲಿಂಡರ್ ಬೆಲೆ ಜನವರಿಯಲ್ಲಿ 102 ರೂಪಾಯಿ ಇಳಿಕೆಯಾಗಿತ್ತು. ಇದೀಗ ಫೆಬ್ರವರಿಯಲ್ಲಿ ಕೂಡ ಕಡಿತಗೊಂಡಿದ್ದು ಗ್ರಾಹಕರು ಅಂದರೆ ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ನಿರಾಳತೆ ಮೂಡಿಸಿದೆ.
ಡಿಸೆಂಬರ್ 1ರಂದು 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಏರಿಕೆಯಾಗಿತ್ತು. ಅಲ್ಲಿಗೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 2101 ರೂಪಾಯಿ ಆಗಿತ್ತು. ಡಿಸೆಂಬರ್ನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ದೆಹಲಿಯಲ್ಲಿ 2101 ರೂಪಾಯಿ ಆಗಿದ್ದು ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿತ್ತು. 2012-13ರಲ್ಲಿ 2,200ರೂ.ಗೆ ತಲುಪಿದ ಮೇಲೆ ಅಷ್ಟೆಲ್ಲ ಏರಿಕೆಯಾಗಿರಲಿಲ್ಲ.
ಆದರೆ ಜನವರಿ 1 ರಂದು ತೈಲ ಮಾರುಕಟ್ಟೆ ಕಂಪನಿಗಳು 102.50 ರೂಪಾಯಿ ಕಡಿತಗೊಳಿಸಿದರೂ, ಸಿಲಿಂಡರ್ ಬೆಲೆ 2 ಸಾವಿರ ರೂಪಾಯಿ ಮೇಲ್ಪಟ್ಟೇ ಇತ್ತು. ಇನ್ನು ಸಬ್ಸಿಡಿ ರಹಿತ (14.KG) ಇಂಡೇನ್ ಎಲ್ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 899.50 ರೂಪಾಯಿ ಇದೆ. ಮುಂಬೈನಲ್ಲಿ ಈ ಬೆಲೆ ದೆಹಲಿಯಲ್ಲದ್ದಷ್ಟೇ ಇದ್ದರೆ, ಕೋಲ್ಕತ್ತದಲ್ಲಿ 14 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆ 926 ರೂಪಾಯಿ ಇದೆ ಎಂದು ತಿಳಿದುಬಂದಿದೆ.
LPG Cylinder Rates- Hours ahead of Union Budget 2022, when Finance Minister Nirmala Sitharaman is ready for presenting the paperless budget in the parliament today. In a big relief to all, the prices of LPG Cylinders have been slashed.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm