ಬ್ರೇಕಿಂಗ್ ನ್ಯೂಸ್
01-02-22 01:27 pm HK Desk news ದೇಶ - ವಿದೇಶ
ನವದೆಹಲಿ, ಫೆ 01: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡುಬಂದಿದ್ದು, 19 ಕೆಜಿಯ ಪ್ರತೀ ಸಿಲಿಂಡರ್ ಬೆಲೆಯಲ್ಲಿ 91.50 ರೂ. ಇಳಿಕೆ ಮಾಡಲಾಗಿದೆ.
ಎಲ್ಪಿಜಿ ಸಿಲಿಂಡರ್ಗಳ ನವೀಕೃತ ಬೆಲೆಯನ್ನು ತೈಲು ಮಾರುಕಟ್ಟೆ ಕಂಪನಿಗಳು (OMCs)ಬಿಡುಗಡೆ ಮಾಡಿದ್ದು, 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ಗಳ ಬೆಲೆಯನ್ನು 91.50 ರೂಪಾಯಿ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 1,907 ರೂಪಾಯಿ ಆಗಿದೆ.
ಡಿಸೆಂಬರ್ವರೆಗೂ ಒಂದೇ ಸಮನೆ ಏರಿಕೆಯಾಗುತ್ತಿದ್ದ ಕಮರ್ಷಿಯಲ್ ಸಿಲಿಂಡರ್ ಬೆಲೆ ಜನವರಿಯಲ್ಲಿ 102 ರೂಪಾಯಿ ಇಳಿಕೆಯಾಗಿತ್ತು. ಇದೀಗ ಫೆಬ್ರವರಿಯಲ್ಲಿ ಕೂಡ ಕಡಿತಗೊಂಡಿದ್ದು ಗ್ರಾಹಕರು ಅಂದರೆ ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ನಿರಾಳತೆ ಮೂಡಿಸಿದೆ.
ಡಿಸೆಂಬರ್ 1ರಂದು 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಏರಿಕೆಯಾಗಿತ್ತು. ಅಲ್ಲಿಗೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 2101 ರೂಪಾಯಿ ಆಗಿತ್ತು. ಡಿಸೆಂಬರ್ನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ದೆಹಲಿಯಲ್ಲಿ 2101 ರೂಪಾಯಿ ಆಗಿದ್ದು ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿತ್ತು. 2012-13ರಲ್ಲಿ 2,200ರೂ.ಗೆ ತಲುಪಿದ ಮೇಲೆ ಅಷ್ಟೆಲ್ಲ ಏರಿಕೆಯಾಗಿರಲಿಲ್ಲ.
ಆದರೆ ಜನವರಿ 1 ರಂದು ತೈಲ ಮಾರುಕಟ್ಟೆ ಕಂಪನಿಗಳು 102.50 ರೂಪಾಯಿ ಕಡಿತಗೊಳಿಸಿದರೂ, ಸಿಲಿಂಡರ್ ಬೆಲೆ 2 ಸಾವಿರ ರೂಪಾಯಿ ಮೇಲ್ಪಟ್ಟೇ ಇತ್ತು. ಇನ್ನು ಸಬ್ಸಿಡಿ ರಹಿತ (14.KG) ಇಂಡೇನ್ ಎಲ್ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 899.50 ರೂಪಾಯಿ ಇದೆ. ಮುಂಬೈನಲ್ಲಿ ಈ ಬೆಲೆ ದೆಹಲಿಯಲ್ಲದ್ದಷ್ಟೇ ಇದ್ದರೆ, ಕೋಲ್ಕತ್ತದಲ್ಲಿ 14 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆ 926 ರೂಪಾಯಿ ಇದೆ ಎಂದು ತಿಳಿದುಬಂದಿದೆ.
LPG Cylinder Rates- Hours ahead of Union Budget 2022, when Finance Minister Nirmala Sitharaman is ready for presenting the paperless budget in the parliament today. In a big relief to all, the prices of LPG Cylinders have been slashed.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm