ಬ್ರೇಕಿಂಗ್ ನ್ಯೂಸ್
01-02-22 03:46 pm HK Desk news ದೇಶ - ವಿದೇಶ
ನವದೆಹಲಿ, ಫೆ.1 : ಉತ್ತರ ಪ್ರದೇಶದಲ್ಲಿ ಚುನಾವಣೆಯ ಬಿಸಿ ಏರುತ್ತಿರುವಾಗಲೇ ಐಟಿ ಅಧಿಕಾರಿಗಳು ಜಾಗೃತರಾಗಿದ್ದಾರೆ. ಉತ್ತರ ಪ್ರದೇಶದ ವಾಣಿಜ್ಯ ನಗರಿ ನೋಯ್ಡಾದಲ್ಲಿ ಮಾಜಿ ಐಪಿಎಸ್ ಅಧಿಕಾರಿಯೊಬ್ಬರಿಗೆ ಸೇರಿದ ಕಚೇರಿಯೊಂದಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಬಂಡಲ್ ಗಟ್ಟಲೆ ನಗದು ಕಂತೆಯನ್ನು ಪತ್ತೆ ಮಾಡಿದ್ದಾರೆ. ನೂರಾರು ಕೋಟಿ ರೂಪಾಯಿ ಹಣ ಅಲ್ಲಿ ಕೂಡಿ ಹಾಕಿರುವ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಸಮಾಜವಾದಿ ಪಾರ್ಟಿಗೆ ಹತ್ತಿರದ ಸಂಬಂಧ ಹೊಂದಿರುವ ಐಪಿಎಸ್ ಅಧಿಕಾರಿ ಎನ್ನಲಾಗುತ್ತಿದ್ದು, ಕಚೇರಿ ಕಟ್ಟಡ ಇರುವ ಬೇಸ್ ಮೆಂಟ್ ನಲ್ಲಿ 650 ಲಾಕರ್ ಗಳನ್ನು ಮಾಡಿರುವುದು ಪತ್ತೆಯಾಗಿದೆ. ಅದರಲ್ಲಿ ಎರಡು ಸಾವಿರ ಮತ್ತು ದೇಶದಲ್ಲಿ ಅಮಾನ್ಯ ಆಗಿರುವ 500 ಮುಖಬೆಲೆಯ ನೋಟುಗಳ ಕಂತೆ ಪತ್ತೆಯಾಗಿದೆ.

ಖಚಿತ ಮಾಹಿತಿ ಮೇರೆಗೆ ಭಾನುವಾರ ಸಂಜೆಯೇ ಅಧಿಕಾರಿಗಳು ಸ್ಥಳಕ್ಕೆ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈವರೆಗೂ ಎಷ್ಟು ಹಣ ಪತ್ತೆಯಾಗಿದೆ ಎನ್ನುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಅದರ ಜೊತೆಗೆ ಈ ಹಣ ಯಾರಿಗೆ ಸೇರಿದ್ದು, ಅಧಿಕಾರಿಗೇ ಸೇರಿದ್ದಾದರೆ ಆತನ ಹೆಸರನ್ನೂ ಬಹಿರಂಗ ಪಡಿಸಿಲ್ಲ. ಇದೇ ವೇಳೆ, ಐಟಿ ಅಧಿಕಾರಿಗಳು ವಾರಣಾಸಿ, ಜನ್ ಪುರ್ ಸೇರಿದಂತೆ ಉತ್ತರ ಪ್ರದೇಶದ ವಿವಿಧ ಕಡೆ ದಾಳಿ ನಡೆಸಿದ್ದಾರೆ.
The sleuths of the Incom Tax (IT) Department carried out searches at the premises of a former Indian Police Service (IPS) office in Noida. The officials found unaccounted cash worth several hundred crores.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm