ಬ್ರೇಕಿಂಗ್ ನ್ಯೂಸ್
01-02-22 03:46 pm HK Desk news ದೇಶ - ವಿದೇಶ
ನವದೆಹಲಿ, ಫೆ.1 : ಉತ್ತರ ಪ್ರದೇಶದಲ್ಲಿ ಚುನಾವಣೆಯ ಬಿಸಿ ಏರುತ್ತಿರುವಾಗಲೇ ಐಟಿ ಅಧಿಕಾರಿಗಳು ಜಾಗೃತರಾಗಿದ್ದಾರೆ. ಉತ್ತರ ಪ್ರದೇಶದ ವಾಣಿಜ್ಯ ನಗರಿ ನೋಯ್ಡಾದಲ್ಲಿ ಮಾಜಿ ಐಪಿಎಸ್ ಅಧಿಕಾರಿಯೊಬ್ಬರಿಗೆ ಸೇರಿದ ಕಚೇರಿಯೊಂದಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಬಂಡಲ್ ಗಟ್ಟಲೆ ನಗದು ಕಂತೆಯನ್ನು ಪತ್ತೆ ಮಾಡಿದ್ದಾರೆ. ನೂರಾರು ಕೋಟಿ ರೂಪಾಯಿ ಹಣ ಅಲ್ಲಿ ಕೂಡಿ ಹಾಕಿರುವ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಸಮಾಜವಾದಿ ಪಾರ್ಟಿಗೆ ಹತ್ತಿರದ ಸಂಬಂಧ ಹೊಂದಿರುವ ಐಪಿಎಸ್ ಅಧಿಕಾರಿ ಎನ್ನಲಾಗುತ್ತಿದ್ದು, ಕಚೇರಿ ಕಟ್ಟಡ ಇರುವ ಬೇಸ್ ಮೆಂಟ್ ನಲ್ಲಿ 650 ಲಾಕರ್ ಗಳನ್ನು ಮಾಡಿರುವುದು ಪತ್ತೆಯಾಗಿದೆ. ಅದರಲ್ಲಿ ಎರಡು ಸಾವಿರ ಮತ್ತು ದೇಶದಲ್ಲಿ ಅಮಾನ್ಯ ಆಗಿರುವ 500 ಮುಖಬೆಲೆಯ ನೋಟುಗಳ ಕಂತೆ ಪತ್ತೆಯಾಗಿದೆ.

ಖಚಿತ ಮಾಹಿತಿ ಮೇರೆಗೆ ಭಾನುವಾರ ಸಂಜೆಯೇ ಅಧಿಕಾರಿಗಳು ಸ್ಥಳಕ್ಕೆ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈವರೆಗೂ ಎಷ್ಟು ಹಣ ಪತ್ತೆಯಾಗಿದೆ ಎನ್ನುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಅದರ ಜೊತೆಗೆ ಈ ಹಣ ಯಾರಿಗೆ ಸೇರಿದ್ದು, ಅಧಿಕಾರಿಗೇ ಸೇರಿದ್ದಾದರೆ ಆತನ ಹೆಸರನ್ನೂ ಬಹಿರಂಗ ಪಡಿಸಿಲ್ಲ. ಇದೇ ವೇಳೆ, ಐಟಿ ಅಧಿಕಾರಿಗಳು ವಾರಣಾಸಿ, ಜನ್ ಪುರ್ ಸೇರಿದಂತೆ ಉತ್ತರ ಪ್ರದೇಶದ ವಿವಿಧ ಕಡೆ ದಾಳಿ ನಡೆಸಿದ್ದಾರೆ.
The sleuths of the Incom Tax (IT) Department carried out searches at the premises of a former Indian Police Service (IPS) office in Noida. The officials found unaccounted cash worth several hundred crores.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm