ಬ್ರೇಕಿಂಗ್ ನ್ಯೂಸ್
01-02-22 03:46 pm HK Desk news ದೇಶ - ವಿದೇಶ
ನವದೆಹಲಿ, ಫೆ.1 : ಉತ್ತರ ಪ್ರದೇಶದಲ್ಲಿ ಚುನಾವಣೆಯ ಬಿಸಿ ಏರುತ್ತಿರುವಾಗಲೇ ಐಟಿ ಅಧಿಕಾರಿಗಳು ಜಾಗೃತರಾಗಿದ್ದಾರೆ. ಉತ್ತರ ಪ್ರದೇಶದ ವಾಣಿಜ್ಯ ನಗರಿ ನೋಯ್ಡಾದಲ್ಲಿ ಮಾಜಿ ಐಪಿಎಸ್ ಅಧಿಕಾರಿಯೊಬ್ಬರಿಗೆ ಸೇರಿದ ಕಚೇರಿಯೊಂದಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಬಂಡಲ್ ಗಟ್ಟಲೆ ನಗದು ಕಂತೆಯನ್ನು ಪತ್ತೆ ಮಾಡಿದ್ದಾರೆ. ನೂರಾರು ಕೋಟಿ ರೂಪಾಯಿ ಹಣ ಅಲ್ಲಿ ಕೂಡಿ ಹಾಕಿರುವ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಸಮಾಜವಾದಿ ಪಾರ್ಟಿಗೆ ಹತ್ತಿರದ ಸಂಬಂಧ ಹೊಂದಿರುವ ಐಪಿಎಸ್ ಅಧಿಕಾರಿ ಎನ್ನಲಾಗುತ್ತಿದ್ದು, ಕಚೇರಿ ಕಟ್ಟಡ ಇರುವ ಬೇಸ್ ಮೆಂಟ್ ನಲ್ಲಿ 650 ಲಾಕರ್ ಗಳನ್ನು ಮಾಡಿರುವುದು ಪತ್ತೆಯಾಗಿದೆ. ಅದರಲ್ಲಿ ಎರಡು ಸಾವಿರ ಮತ್ತು ದೇಶದಲ್ಲಿ ಅಮಾನ್ಯ ಆಗಿರುವ 500 ಮುಖಬೆಲೆಯ ನೋಟುಗಳ ಕಂತೆ ಪತ್ತೆಯಾಗಿದೆ.

ಖಚಿತ ಮಾಹಿತಿ ಮೇರೆಗೆ ಭಾನುವಾರ ಸಂಜೆಯೇ ಅಧಿಕಾರಿಗಳು ಸ್ಥಳಕ್ಕೆ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈವರೆಗೂ ಎಷ್ಟು ಹಣ ಪತ್ತೆಯಾಗಿದೆ ಎನ್ನುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಅದರ ಜೊತೆಗೆ ಈ ಹಣ ಯಾರಿಗೆ ಸೇರಿದ್ದು, ಅಧಿಕಾರಿಗೇ ಸೇರಿದ್ದಾದರೆ ಆತನ ಹೆಸರನ್ನೂ ಬಹಿರಂಗ ಪಡಿಸಿಲ್ಲ. ಇದೇ ವೇಳೆ, ಐಟಿ ಅಧಿಕಾರಿಗಳು ವಾರಣಾಸಿ, ಜನ್ ಪುರ್ ಸೇರಿದಂತೆ ಉತ್ತರ ಪ್ರದೇಶದ ವಿವಿಧ ಕಡೆ ದಾಳಿ ನಡೆಸಿದ್ದಾರೆ.
The sleuths of the Incom Tax (IT) Department carried out searches at the premises of a former Indian Police Service (IPS) office in Noida. The officials found unaccounted cash worth several hundred crores.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm