ಬ್ರೇಕಿಂಗ್ ನ್ಯೂಸ್
07-02-22 08:34 pm HK Desk news ದೇಶ - ವಿದೇಶ
ನವದೆಹಲಿ, ಫೆ.7 : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ನಾಮಕರಣ ಮಾಡುವ ಬಗ್ಗೆ ಕರ್ನಾಟಕ ಸರಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸಂಸತ್ತಿನಲ್ಲಿ ನಾಗರಿಕ ವಿಮಾನ ಯಾನ ಸಚಿವಾಲಯದ ರಾಜ್ಯ ಸಚಿವ ವಿ.ಕೆ.ಸಿಂಗ್ ಹೇಳಿದ್ದಾರೆ.
ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಹೊಸ ನಾಮಕರಣ ಮಾಡಬೇಕೆಂಬ ಪ್ರಸ್ತಾಪ ಕೇಳಿಬರುತ್ತಿದೆ. ಸ್ಥಳೀಯವಾಗಿ ಹಲವು ಮಹಾನುಭಾವರ ಹೆಸರುಗಳನ್ನು ನಾಮಕರಣ ಮಾಡುವ ಬಗ್ಗೆ ಬೇಡಿಕೆ ಮುಂದಿಡಲಾಗಿದೆ. ಈ ಬಗ್ಗೆ ಸರಕಾರ ಯಾವ ಕ್ರಮ ಕೈಗೊಂಡಿದೆ ಎಂದು ಸಂಸದ ಡಾ.ಸುಬ್ರಹ್ಮಣ್ಯಸ್ವಾಮಿ ಫೆ.7ರಂದು ಸಂಸತ್ತಿನಲ್ಲಿ ಪ್ರಶ್ನೆ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ವಿ.ಕೆ.ಸಿಂಗ್, ಯಾವುದೇ ನಾಮಕರಣ ಮಾಡುವುದು, ಹೊಸ ಹೆಸರಿಡುವುದಕ್ಕೂ ಮೊದಲು ಆಯಾ ರಾಜ್ಯ ಸರಕಾರಗಳಿಂದ ಪ್ರಸ್ತಾವನೆ ಬರಬೇಕು. ಆಯಾ ರಾಜ್ಯಗಳ ಅಸೆಂಬ್ಲಿಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಸಲ್ಲಿಸಬೇಕು. ಆದರೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಹೊಸ ಹೆಸರಿಡುವ ಬಗ್ಗೆ ಯಾವುದೇ ಪ್ರಸ್ತಾವನೆ ಕರ್ನಾಟಕ ಸರಕಾರದಿಂದ ಕೇಂದ್ರಕ್ಕೆ ಸಲ್ಲಿಕೆ ಆಗಿಲ್ಲ. ಹೊಸ ನಾಮಕರಣ ಮಾಡುವುದಿದ್ದರೆ ಕೇಂದ್ರ ಸಚಿವ ಸಂಪುಟ, ಆಯಾ ಇಲಾಖೆಗಳ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಕಳೆದ ಹಲವು ವರ್ಷಗಳಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡಬೇಕು. ಅಥವಾ ಇತರ ಸಾಧಕರ ಹೆಸರನ್ನು ಇಡಬೇಕು ಎಂಬ ಬಗ್ಗೆ ಅಭಿಯಾನ ನಡೆದಿತ್ತು. ಅಂಥ ಸಂದರ್ಭದಲ್ಲಿ ಈ ಭಾಗದ ಪ್ರಭಾವಿ ಮುಖಂಡರು ಸೇರಿದಂತೆ ಸಂಸದ ನಳಿನ್ ಕುಮಾರ್ ಈ ಬಗ್ಗೆ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆ ಕಳುಹಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆದರೆ, ಈ ಎಲ್ಲ ನಾಯಕರು ನೀಡಿದ್ದ ಹೇಳಿಕೆಗಳು ಸುಳ್ಳು ಎನ್ನುವುದು ಈಗ ಖಚಿತವಾಗಿದೆ.
Proposals for naming/ renaming airports is based on the recommendations of the state government concerned, he said. The Civil Aviation Ministry has stated that it has not received any proposal from the Karnataka government to rename Mangaluru airport.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm