ಬ್ರೇಕಿಂಗ್ ನ್ಯೂಸ್
09-02-22 01:08 pm HK Desk news ದೇಶ - ವಿದೇಶ
ಸಿಂಗಾಪುರ, ಫೆ 09 : 25 ವರ್ಷದ ಭಾರತೀಯ ಮೂಲದ ವ್ಯಕ್ತಿಗೆ ಸಿಂಗಾಪುರದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
2020ರಲ್ಲಿ ಭಾರತೀಯ ಮೂಲದ ಸೂರ್ಯ ಕೃಷ್ಣನ್ ಸಿಂಗಾಪುರದಲ್ಲಿ ವಾಸಿಸುತ್ತಿದ್ದ. ಈತನ ಮನೆಯಲ್ಲಿ ಮ್ಯಾನ್ಮಾರ್ ಮೂಲದ ಮಹಿಳೆ ಕೆಲಸ ಮಾಡುತ್ತಿದ್ದಳು. ಆಕೆಯನ್ನು ಕೃಷ್ಣನ್ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಪರಿಣಾಮ ಆಕೆ ಸಿಂಗಾಪುರ ಪೊಲೀಸರಿಗೆ ದೂರು ನೀಡಿದ್ಲು. ಹಲ್ಲೆಯಿಂದ ನನಗೆ ತಲೆ, ಕಣ್ಣು ಮತ್ತು ತೊಡೆಯಲ್ಲಿ ಗಾಯಗಳಾಗಿವೆ ಎಂದು ದೂರು ನೀಡಿದ್ದಳು. ವಿಚಾರಣೆ ನಡೆಸಿದ ಕೋರ್ಟ್ ಅಪರಾಧಿಗೆ 6 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶ ಪ್ರಕಟಿಸಿದೆ.
ಸಂತ್ರಸ್ತೆ 27 ವರ್ಷದ ಮ್ಯಾನ್ಮಾರ್ ಪ್ರಜೆಯಾಗಿದ್ದು, ಕೃಷ್ಣನ್ ಅವರ ಸಹೋದರಿ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು. ಕೃಷ್ಣನ್ ತನ್ನ ಸಹೋದರಿ ಮತ್ತು ಪೋಷಕರೊಂದಿಗೆ ಇಲ್ಲಿನ ಹೌಗಾಂಗ್ ಹೌಸಿಂಗ್ ಎಸ್ಟೇಟ್ನಲ್ಲಿರುವ ಫ್ಲಾಟ್ನಲ್ಲಿ ವಾಸಿಸುತ್ತಿದ್ದನು ಎಂದು ಪೊಲೀಸರಿಗೆ ತನಿಖೆ ವೇಳೆ ತಿಳಿದುಬಂದಿದೆ.
ಮೇ 29, 2020ರ ರಾತ್ರಿ, ಕೃಷ್ಣನ್ ಅವರ ಕುಟುಂಬವು ಮನೆಯಲ್ಲಿ ತಂದೆಯ ಹುಟ್ಟುಹಬ್ಬ ಆಚರಿಸುತ್ತಿದ್ದರು. ಈ ವೇಳೆ ಕೃಷ್ಣನ್ ತಾಯಿ, ಮನೆಗೆಲಸದವಳಿಗೆ ಜೆಲ್ಲಿ ಸ್ವೀಟ್ಸ್ ಮಾಡುವಂತೆ ಕೇಳಿದ್ದಾರೆ. ಇದೇ ವೇಳೆ ಮದ್ಯ ಸೇವಿಸಿ ಟೈಟ್ ಆಗಿದ್ದ ಕೃಷ್ಣನ್ ಅಡುಗೆ ಮನೆಗೆ ಬಂದು ನನಗೂ ಜೆಲ್ಲಿ ಮಾಡಿಕೊಡು ಎಂದು ಕೇಳಿದ್ದಾನೆ, ಆಗ ಆಕೆ ನೀವು ತುಂಬಾ ತಿಂದ್ದೀರಾ ಈಗ ಬೇಡ ಎಂದು ಹೇಳಿದ್ದೇ ತಡ ಆಕೆಯನ್ನು ಹಿಗ್ಗಾಮುಗ್ಗಾ ಹಲ್ಲೆ ಮಾಡಿದ್ದಾನೆ.
Singapore, Feb 9 (PTI) A 25-year-old Indian-origin man has been sentenced to six months in jail in Singapore for grievously beating up his domestic help from Myanmar in 2020. Suriya Krishnan was also ordered to pay Singapore dollars 8,500 in compensation to the 27-year-old victim. Krishnan on Tuesday pleaded guilty to one count of voluntarily causing hurt to his domestic worker - where the hurt was not intended to be grievous but turned out to be so. A second charge of kicking the maid's head, shoulder and thigh was taken into consideration, Channel News Asia reported.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm