ಬ್ರೇಕಿಂಗ್ ನ್ಯೂಸ್
12-02-22 09:11 pm HK Desk news ದೇಶ - ವಿದೇಶ
ಲಖ್ನೋ, ಫೆ.12 : ಹಿಜಾಬ್ ವಿವಾದ ಈಗ ದೇಶದೆಲ್ಲೆಡೆ ಹರಡಿದ್ದು , ಇಲ್ಲೊಬ್ಬ ಸಮಾಜವಾದಿ ಪಕ್ಷದ ನಾಯಕಿ ರುಬೀನಾ ಖಾನಮ್ ಎಂಬಾಕೆ ಹಿಜಾಬ್ ಮೇಲೆ ಕೈಇಟ್ಟವರ ಕೈಯನ್ನೇ ಕತ್ತರಿಸುವುದಾಗಿ ಹೇಳಿದ್ದಾರೆ.
ಉತ್ತರ ಪ್ರದೇಶದ ಅಲೀಘರ್ ಜಿಲ್ಲೆಯಲ್ಲಿ ರುಬೀನಾ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಹಿಳಾ ವಿದ್ಯಾರ್ಥಿಗಳು ಕರ್ನಾಟಕದ ಹಿಜಾಬ್ ನಿಷೇಧ ಬೆಳವಣಿಗೆ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ರುಬಿನಾ, ನೀವು ಭಾರತದ ಹೆಣ್ಣು ಮಕ್ಕಳು ಮತ್ತು ಸಹೋದರಿಯರ ಗೌರವದ ಜೊತೆಗೆ ಆಟವಾಡಲು ಪ್ರಯತ್ನಿಸಿದರೆ, ಅವರು ಝಾನ್ಸಿ ರಾಣಿ ಮತ್ತು ರಜಿಯಾ ಸುಲ್ತಾನಾ ಅವರಂತೆ ಹಿಜಾಬ್ ಮುಟ್ಟಿದ ಕೈಗಳನ್ನು ಕತ್ತರಿಸಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಭಾರತವು ಬಹುತ್ವವುಳ್ಳ ದೇಶವಾಗಿದೆ. ವ್ಯಕ್ತಿ ಹಣೆಗೆ ತಿಲಕ ಇಡುತ್ತಾರೆಯೇ ಅಥವಾ ಪೇಟ ಅಥವಾ ಹಿಜಾಬ್ ಧರಿಸುತ್ತಾರೆಯೇ ಎಂಬುದು ಮುಖ್ಯವಲ್ಲ. ‘ಘುಂಘಾಟ್’ ಮತ್ತು ಹಿಜಾಬ್ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳ ಅವಿಭಾಜ್ಯ ಅಂಗಗಳು. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಮೂಲಕ ವಿವಾದ ಸೃಷ್ಟಿಸುವುದು ಸರಿಯಲ್ಲ. ಅಲ್ಲದೇ ಯಾವುದೇ ಪಕ್ಷ ಸರ್ಕಾರ ನಡೆಸಬಹುದು, ಆದರೆ ಮಹಿಳೆಯರನ್ನು ದುರ್ಬಲ ಎಂದು ಪರಿಗಣಿಸುವ ತಪ್ಪನ್ನು ಯಾರೂ ಮಾಡಬಾರದು ಎಂದು ಹೇಳಿದ್ದಾರೆ.
After threatening to cut off people's hands if they touch women's hijabs, Samajwadi Party (SP) leader Rubina Khanum on Saturday justified her prior remarks by asking what is one supposed to do if a cloth is snatched from their head. Earlier on Saturday, Khanum asserted that religious symbols like tilak, pagdi and hijabs are a part of Indian culture, and those attacking hijabs are 'kalyug's raavans'.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm