ಬ್ರೇಕಿಂಗ್ ನ್ಯೂಸ್
12-02-22 09:11 pm HK Desk news ದೇಶ - ವಿದೇಶ
ಲಖ್ನೋ, ಫೆ.12 : ಹಿಜಾಬ್ ವಿವಾದ ಈಗ ದೇಶದೆಲ್ಲೆಡೆ ಹರಡಿದ್ದು , ಇಲ್ಲೊಬ್ಬ ಸಮಾಜವಾದಿ ಪಕ್ಷದ ನಾಯಕಿ ರುಬೀನಾ ಖಾನಮ್ ಎಂಬಾಕೆ ಹಿಜಾಬ್ ಮೇಲೆ ಕೈಇಟ್ಟವರ ಕೈಯನ್ನೇ ಕತ್ತರಿಸುವುದಾಗಿ ಹೇಳಿದ್ದಾರೆ.
ಉತ್ತರ ಪ್ರದೇಶದ ಅಲೀಘರ್ ಜಿಲ್ಲೆಯಲ್ಲಿ ರುಬೀನಾ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಹಿಳಾ ವಿದ್ಯಾರ್ಥಿಗಳು ಕರ್ನಾಟಕದ ಹಿಜಾಬ್ ನಿಷೇಧ ಬೆಳವಣಿಗೆ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ರುಬಿನಾ, ನೀವು ಭಾರತದ ಹೆಣ್ಣು ಮಕ್ಕಳು ಮತ್ತು ಸಹೋದರಿಯರ ಗೌರವದ ಜೊತೆಗೆ ಆಟವಾಡಲು ಪ್ರಯತ್ನಿಸಿದರೆ, ಅವರು ಝಾನ್ಸಿ ರಾಣಿ ಮತ್ತು ರಜಿಯಾ ಸುಲ್ತಾನಾ ಅವರಂತೆ ಹಿಜಾಬ್ ಮುಟ್ಟಿದ ಕೈಗಳನ್ನು ಕತ್ತರಿಸಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಭಾರತವು ಬಹುತ್ವವುಳ್ಳ ದೇಶವಾಗಿದೆ. ವ್ಯಕ್ತಿ ಹಣೆಗೆ ತಿಲಕ ಇಡುತ್ತಾರೆಯೇ ಅಥವಾ ಪೇಟ ಅಥವಾ ಹಿಜಾಬ್ ಧರಿಸುತ್ತಾರೆಯೇ ಎಂಬುದು ಮುಖ್ಯವಲ್ಲ. ‘ಘುಂಘಾಟ್’ ಮತ್ತು ಹಿಜಾಬ್ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳ ಅವಿಭಾಜ್ಯ ಅಂಗಗಳು. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಮೂಲಕ ವಿವಾದ ಸೃಷ್ಟಿಸುವುದು ಸರಿಯಲ್ಲ. ಅಲ್ಲದೇ ಯಾವುದೇ ಪಕ್ಷ ಸರ್ಕಾರ ನಡೆಸಬಹುದು, ಆದರೆ ಮಹಿಳೆಯರನ್ನು ದುರ್ಬಲ ಎಂದು ಪರಿಗಣಿಸುವ ತಪ್ಪನ್ನು ಯಾರೂ ಮಾಡಬಾರದು ಎಂದು ಹೇಳಿದ್ದಾರೆ.
After threatening to cut off people's hands if they touch women's hijabs, Samajwadi Party (SP) leader Rubina Khanum on Saturday justified her prior remarks by asking what is one supposed to do if a cloth is snatched from their head. Earlier on Saturday, Khanum asserted that religious symbols like tilak, pagdi and hijabs are a part of Indian culture, and those attacking hijabs are 'kalyug's raavans'.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm