ಬ್ರೇಕಿಂಗ್ ನ್ಯೂಸ್
13-02-22 04:06 pm HK Desk news ದೇಶ - ವಿದೇಶ
ನವದೆಹಲಿ, ಫೆ.13 : ಕರ್ನಾಟಕದಲ್ಲಿ ಹಿಜಾಬ್ ಕಿಚ್ಚು ಹೊತ್ತಿಕೊಂಡಿರುವ ಮಧ್ಯೆಯೇ ಜಗತ್ತಿನಲ್ಲಿ ಉಗ್ರವಾದಿಗಳ ರಾಷ್ಟ್ರ ಎಂದೇ ಗುರುತಿಸಿರುವ ತಾಲಿಬಾನ್, ಹಿಜಾಬ್ ವಿಚಾರದಲ್ಲಿ ಪ್ರತಿಕ್ರಿಯಿಸಿದ್ದು ಹೋರಾಟಗಾರರ ಪರ ಟ್ವೀಟ್ ಮಾಡಿದೆ.
ತಾಲಿಬಾನ್ ಸರಕಾರದ ವಕ್ತಾರ ಇನಾಮುಲ್ಲಾ ಸಮಾಂಗನಿ ಎಂಬಾತ ಈ ಬಗ್ಗೆ ಟ್ವೀಟ್ ಮಾಡಿದ್ದು ಮುಸ್ಲಿಂ ಯುವತಿಯರ ಧಾರ್ಮಿಕ ಮೌಲ್ಯಗಳನ್ನು ರಕ್ಷಿಸುವುದು ನಮ್ಮ ಆದ್ಯತೆ ಎಂದು ಹೇಳಿದ್ದಾನೆ. ಇದೊಂದು ಹಿಜಾಬ್ ಪರವಾದ ಹೋರಾಟ. ಹಿಜಾಬ್ ಅನ್ನುವುದು ಸಂಸ್ಕೃತಿ. ಅದು ಅರಬ್, ಇರಾನಿ, ಈಜಿಪ್ಟ್ ಅಥವಾ ಪಾಕಿಸ್ಥಾನಿ ಸಂಸ್ಕೃತಿ ಅಲ್ಲ. ಅದು ಇಸ್ಲಾಂ ಧರ್ಮದ ಮೌಲ್ಯ ಎಂದು ಬಣ್ಣಿಸಿದ್ದಾನೆ.
Indian Muslim girls struggle for Hijab shows that Hijab is not an Arab, Iranian, Egyptian or Pakistani culture, but an Islamic value for which Muslim girls around the world, especially in the secular world, sacrifice with different types and defend their religious value.#Muskan pic.twitter.com/VfkNR2qCmb
— Inamullah Samangani (@HabibiSamangani) February 9, 2022
ತಾಲಿಬಾನ್ ಆಡಳಿತದಲ್ಲಿ ಯಾವುದೇ ಮಹಿಳೆಗೂ ಸ್ಥಾನ ನೀಡಿಲ್ಲ. ಅಷ್ಟೇ ಅಲ್ಲ, ಅಲ್ಲಿನ ಮಹಿಳೆಯರು ಶಿಕ್ಷಣ ಪಡೆಯುವಂತಿಲ್ಲ. ಒಬ್ಬಂಟಿ ತಿರುಗಾಡುವಂತಿಲ್ಲ. ಹೊರಗೆ ಹೋಗುವಾಗ ಜೊತೆಗೆ ಪುರುಷನ ಸಹಚರ್ಯ ಇರಲೇಬೇಕು. ಮಹಿಳೆಯ ಎಲ್ಲ ಹಕ್ಕುಗಳನ್ನು ಮೊಟಕುಗೊಳಿಸಿ, ಕೈದಿಗಳ ರೀತಿ ನೋಡುವ ತಾಲಿಬಾನ್, ಭಾರತದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಮರುಕ ಪಟ್ಟು ಟ್ವೀಟ್ ಮಾಡಿರುವುದು, ಕರ್ನಾಟಕದ ಹಿಜಾಬ್ ಹೋರಾಟಕ್ಕೆ ಬೆಂಬಲ ಸಾರಿರುವುದು ಸಹಜವಾಗೇ ಕುತೂಹಲಕ್ಕೆ ಕಾರಣವಾಗಿದೆ.
Amid the ongoing Hijab row in India, the Taliban has now waded into the controversy and backed the Hijab-wearing protestors in Karnataka. Taliban's Deputy spokesperson Inamullah Samangani took to Twitter and hailed the Muslim girls for wearing the Hijab and "defending their religious value".
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am