ಬ್ರೇಕಿಂಗ್ ನ್ಯೂಸ್
17-02-22 10:03 pm HK Desk news ದೇಶ - ವಿದೇಶ
ರಾಂಚಿ, ಫೆ.17 : ಹಿಜಾಬ್ ವಿಚಾರ ಕರ್ನಾಟಕದಲ್ಲಿ ಹಿಂದು - ಮುಸ್ಲಿಂ ಮಧ್ಯೆ ಕಂದರ ಎಬ್ಬಿಸಿದ್ದರೆ, ಇಲ್ಲೊಬ್ಬರು ಮುಸ್ಲಿಂ ಉದ್ಯಮಿಯೊಬ್ಬರು 42 ಲಕ್ಷ ರೂ. ವ್ಯಯಿಸಿ ಕೃಷ್ಣನ ದೇವಸ್ಥಾನ ಕಟ್ಟಿ ಸಾಮರಸ್ಯ ಸಾರಿ ಗಮನ ಸೆಳೆದಿದ್ದಾರೆ.
ಜಾರ್ಖಂಡ್ ರಾಜ್ಯದ ದುಮ್ಕಾ ಜಿಲ್ಲೆಯ ಮಹೇಶ್ಬಥನ್ ಎಂಬಲ್ಲಿ ಉದ್ಯಮಿ ನೌಶಾದ್ ಶೇಖ್ ಎಂಬವರು 42 ಲಕ್ಷ ರೂಪಾಯಿ ವೆಚ್ಚದಲ್ಲಿ ಕೃಷ್ಣ ಮಂದಿರ ನಿರ್ಮಿಸಿದ್ದಾರೆ. ಶ್ರೀಕೃಷ್ಣನಿಂದ ಪ್ರಭಾವಿತರಾಗಿ ತಾವು ಇದನ್ನು ಕಟ್ಟಿಸಿರುವುದಾಗಿ ಹೇಳಿದ್ದಾರೆ.
ಎಲ್ಲರಿಗೂ ದೇವರು ಒಬ್ಬನೇ. ಆದ್ದರಿಂದ, ಒಬ್ಬೊಬ್ಬರು ದೇವಸ್ಥಾನ, ಮಸೀದಿ ಅಥವಾ ಚರ್ಚ್ನಲ್ಲಿ ಪೂಜಿಸುತ್ತಾರೆ. ನಾವು ಎಲ್ಲಿ ಪೂಜಿಸುತ್ತೇವೆ ಎಂಬುದು ಮುಖ್ಯವಲ್ಲ, ನಾವು ಎಷ್ಟು ಭಕ್ತಿಯನ್ನು ಹೊಂದಿದ್ದೇವೆ ಎಂಬುದು ಮುಖ್ಯ. ಕೃಷ್ಣ ಪರಮಾತ್ಮನೇ ನನ್ನ ಕನಸಿನಲ್ಲಿ ಬಂದು ತನಗಾಗಿ ದೇವಸ್ಥಾನವನ್ನು ನಿರ್ಮಿಸಲು ಪ್ರೇರಣೆ ನೀಡಿದ್ದಾನೆ. ನನಗೆ ಕೃಷ್ಣನಲ್ಲಿ ಭಕ್ತಿಯಿದೆ. ನಾನು ಶ್ರೀಕೃಷ್ಣನಿಂದ ಪ್ರಭಾವಿತನಾಗಿದ್ದೇನೆ ಎಂದು ನೌಶಾದ್ ಶೇಖ್ ಹೇಳಿದ್ದಾರೆ.
ಕಳೆದ ಸೋಮವಾರ ದೇವಸ್ಥಾನದ 'ಪ್ರಾಣ-ಪ್ರತಿಷ್ಠೆ' ನಡೆದಿದ್ದು, ಎಲ್ಲ ಸಮುದಾಯಗಳ ಜನರು ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. 3 ವರ್ಷಗಳಲ್ಲಿ ದೇವಾಲಯದ ನಿರ್ಮಾಣ ಕಾರ್ಯ ನಡೆದಿತ್ತು. ಹಿಂದೂ ಪದ್ಧತಿಯಂತೆ 150 ಬ್ರಾಹ್ಮಣರ ನೇತೃತ್ವದಲ್ಲಿ 'ಪ್ರಾಣ-ಪ್ರತಿಷ್ಠೆ' ನೆರವೇರಿಸಿದ್ದು ವಿಶೇಷ.
Businessman Naushad Sheikh has built a temple spending nearly Rs 42 lakh from his pocket at Maheshbathan in Jharkhand’s Dumka. Sheikh, who is also the Up-Pramukh of Ranishwar Block, says he has respect for all religions and he is influenced by Lord Krishna. Asked why he built the temple despite being a Muslim, Sheikh said there is only one God for all. Therefore, it hardly matters whether one worships in a temple, mosque or church.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am