ಬ್ರೇಕಿಂಗ್ ನ್ಯೂಸ್
17-02-22 10:03 pm HK Desk news ದೇಶ - ವಿದೇಶ
ರಾಂಚಿ, ಫೆ.17 : ಹಿಜಾಬ್ ವಿಚಾರ ಕರ್ನಾಟಕದಲ್ಲಿ ಹಿಂದು - ಮುಸ್ಲಿಂ ಮಧ್ಯೆ ಕಂದರ ಎಬ್ಬಿಸಿದ್ದರೆ, ಇಲ್ಲೊಬ್ಬರು ಮುಸ್ಲಿಂ ಉದ್ಯಮಿಯೊಬ್ಬರು 42 ಲಕ್ಷ ರೂ. ವ್ಯಯಿಸಿ ಕೃಷ್ಣನ ದೇವಸ್ಥಾನ ಕಟ್ಟಿ ಸಾಮರಸ್ಯ ಸಾರಿ ಗಮನ ಸೆಳೆದಿದ್ದಾರೆ.
ಜಾರ್ಖಂಡ್ ರಾಜ್ಯದ ದುಮ್ಕಾ ಜಿಲ್ಲೆಯ ಮಹೇಶ್ಬಥನ್ ಎಂಬಲ್ಲಿ ಉದ್ಯಮಿ ನೌಶಾದ್ ಶೇಖ್ ಎಂಬವರು 42 ಲಕ್ಷ ರೂಪಾಯಿ ವೆಚ್ಚದಲ್ಲಿ ಕೃಷ್ಣ ಮಂದಿರ ನಿರ್ಮಿಸಿದ್ದಾರೆ. ಶ್ರೀಕೃಷ್ಣನಿಂದ ಪ್ರಭಾವಿತರಾಗಿ ತಾವು ಇದನ್ನು ಕಟ್ಟಿಸಿರುವುದಾಗಿ ಹೇಳಿದ್ದಾರೆ.

ಎಲ್ಲರಿಗೂ ದೇವರು ಒಬ್ಬನೇ. ಆದ್ದರಿಂದ, ಒಬ್ಬೊಬ್ಬರು ದೇವಸ್ಥಾನ, ಮಸೀದಿ ಅಥವಾ ಚರ್ಚ್ನಲ್ಲಿ ಪೂಜಿಸುತ್ತಾರೆ. ನಾವು ಎಲ್ಲಿ ಪೂಜಿಸುತ್ತೇವೆ ಎಂಬುದು ಮುಖ್ಯವಲ್ಲ, ನಾವು ಎಷ್ಟು ಭಕ್ತಿಯನ್ನು ಹೊಂದಿದ್ದೇವೆ ಎಂಬುದು ಮುಖ್ಯ. ಕೃಷ್ಣ ಪರಮಾತ್ಮನೇ ನನ್ನ ಕನಸಿನಲ್ಲಿ ಬಂದು ತನಗಾಗಿ ದೇವಸ್ಥಾನವನ್ನು ನಿರ್ಮಿಸಲು ಪ್ರೇರಣೆ ನೀಡಿದ್ದಾನೆ. ನನಗೆ ಕೃಷ್ಣನಲ್ಲಿ ಭಕ್ತಿಯಿದೆ. ನಾನು ಶ್ರೀಕೃಷ್ಣನಿಂದ ಪ್ರಭಾವಿತನಾಗಿದ್ದೇನೆ ಎಂದು ನೌಶಾದ್ ಶೇಖ್ ಹೇಳಿದ್ದಾರೆ.
ಕಳೆದ ಸೋಮವಾರ ದೇವಸ್ಥಾನದ 'ಪ್ರಾಣ-ಪ್ರತಿಷ್ಠೆ' ನಡೆದಿದ್ದು, ಎಲ್ಲ ಸಮುದಾಯಗಳ ಜನರು ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. 3 ವರ್ಷಗಳಲ್ಲಿ ದೇವಾಲಯದ ನಿರ್ಮಾಣ ಕಾರ್ಯ ನಡೆದಿತ್ತು. ಹಿಂದೂ ಪದ್ಧತಿಯಂತೆ 150 ಬ್ರಾಹ್ಮಣರ ನೇತೃತ್ವದಲ್ಲಿ 'ಪ್ರಾಣ-ಪ್ರತಿಷ್ಠೆ' ನೆರವೇರಿಸಿದ್ದು ವಿಶೇಷ.
Businessman Naushad Sheikh has built a temple spending nearly Rs 42 lakh from his pocket at Maheshbathan in Jharkhand’s Dumka. Sheikh, who is also the Up-Pramukh of Ranishwar Block, says he has respect for all religions and he is influenced by Lord Krishna. Asked why he built the temple despite being a Muslim, Sheikh said there is only one God for all. Therefore, it hardly matters whether one worships in a temple, mosque or church.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm