ಬ್ರೇಕಿಂಗ್ ನ್ಯೂಸ್
18-02-22 05:42 pm HK Desk news ದೇಶ - ವಿದೇಶ
ನವದೆಹಲಿ, ಫೆ.18 : ಬ್ರೆಝಿಲ್ ರಾಜಧಾನಿ ರಿಯೋ ಡಿ ಜನೈರೋ ನಗರದ ಬಳಿಯ ಪೆಟ್ರೋಪೊಲಿಸ್ ಎಂಬಲ್ಲಿ ಭೀಕರ ಭೂಕುಸಿತ ಉಂಟಾಗಿದ್ದು, ನೂರಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ.
ರಿಯೋ ಡಿ ಜನೈರೋ ನಗರದ ಉತ್ತರ ಭಾಗದಲ್ಲಿರುವ ಪರ್ವತ ಶಿಖರಗಳ ಮಧ್ಯೆ ಪೆಟ್ರೋಪೊಲಿಸ್ ನಗರ ಇದ್ದು, ಭಾರೀ ಮಳೆಯಿಂದಾಗಿ ಭೀಕರ ಭೂಕುಸಿತ ಉಂಟಾಗಿದೆ. ಪ್ರವಾಹದ ನೀರಿನಲ್ಲಿ ಕಾರು ಮತ್ತಿತರ ವಾಹನಗಳು ಕೊಚ್ಚಿ ಕೊಂಡು ಹೋಗಿವೆ. ಅಲ್ಲಿರುವ ಕಟ್ಟಡ, ಮನೆಗಳು ನೆಲಸಮವಾಗಿದ್ದು, ನೀರಿನಲ್ಲಿ ಕೊಚ್ಚಿ ಹೋಗುತ್ತಿವೆ ಎಂದು ಬಿಬಿಸಿ ವರದಿ ಮಾಡಿದೆ.

![]()
ಸ್ಥಳದಲ್ಲಿ ಯುದ್ಧ ಸದೃಶ ಸ್ಥಿತಿ ಇದೆ, ಹಲವಾರು ಜನರು ಕೊಚ್ಚಿಕೊಂಡು ಹೋಗಿದ್ದಾರೆ. 24 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ರಿಯೋ ಡಿ ಜನೈರೋ ನಗರದ ಗವರ್ನರ್ ಹೇಳಿದ್ದಾರೆ.

![]()
ಪೆಟ್ರೋಪೊಲಿಸ್ ನಗರ ಬೇಸಗೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಹೀಗಾಗಿ ಬ್ರೆಝಿಲ್ ನಲ್ಲಿ ಜನರು ಬೇಸಗೆಯಲ್ಲಿ ಈ ನಗರಕ್ಕೆ ಬಂದು ಉಳಿದುಕೊಳ್ಳುತ್ತಾರೆ. ಹೀಗಾಗಿ ಅಲ್ಲಿಗೆ ತೆರಳಿರುವ ಪ್ರವಾಸಿಗರ ಬಗ್ಗೆ ಸಂಬಂಧಿಕರು ಆತಂಕಕ್ಕೆ ಒಳಗಾಗಿದ್ದಾರೆ. ಸತತ ಮೂರು ಗಂಟೆ ಕಾಲ ಸುರಿದ ಮಳೆಗೆ ಪೆಟ್ರೋಪೊಲಿಸ್ ಪರ್ವತ ಶ್ರೇಣಿಯ ಅಲ್ಲಲ್ಲಿ ಭೂಕುಸಿತಗಳಾಗಿದ್ದು, ರಸ್ತೆಗಳೆಲ್ಲ ಕೆಸರು ನೀರಿನಿಂದ ತುಂಬಿಕೊಂಡಿದೆ. ಇದರಿಂದ ರಕ್ಷಣಾ ಕಾರ್ಯಾಚರಣೆಗೂ ತೊಡಕಾಗಿದೆ ಎಂದು ವರದಿ ತಿಳಿಸಿದೆ.
At least 58 people have died after torrential rains caused catastrophic mudslides in the Brazilian state of Rio de Janeiro. The city of Petropolis bore the brunt of the damage from the floods after more than 10 inches of rain (25.8cm) fell over the mountainous region in the span of three hours on Tuesday.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm