ಬ್ರೇಕಿಂಗ್ ನ್ಯೂಸ್
18-02-22 05:42 pm HK Desk news ದೇಶ - ವಿದೇಶ
ನವದೆಹಲಿ, ಫೆ.18 : ಬ್ರೆಝಿಲ್ ರಾಜಧಾನಿ ರಿಯೋ ಡಿ ಜನೈರೋ ನಗರದ ಬಳಿಯ ಪೆಟ್ರೋಪೊಲಿಸ್ ಎಂಬಲ್ಲಿ ಭೀಕರ ಭೂಕುಸಿತ ಉಂಟಾಗಿದ್ದು, ನೂರಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ.
ರಿಯೋ ಡಿ ಜನೈರೋ ನಗರದ ಉತ್ತರ ಭಾಗದಲ್ಲಿರುವ ಪರ್ವತ ಶಿಖರಗಳ ಮಧ್ಯೆ ಪೆಟ್ರೋಪೊಲಿಸ್ ನಗರ ಇದ್ದು, ಭಾರೀ ಮಳೆಯಿಂದಾಗಿ ಭೀಕರ ಭೂಕುಸಿತ ಉಂಟಾಗಿದೆ. ಪ್ರವಾಹದ ನೀರಿನಲ್ಲಿ ಕಾರು ಮತ್ತಿತರ ವಾಹನಗಳು ಕೊಚ್ಚಿ ಕೊಂಡು ಹೋಗಿವೆ. ಅಲ್ಲಿರುವ ಕಟ್ಟಡ, ಮನೆಗಳು ನೆಲಸಮವಾಗಿದ್ದು, ನೀರಿನಲ್ಲಿ ಕೊಚ್ಚಿ ಹೋಗುತ್ತಿವೆ ಎಂದು ಬಿಬಿಸಿ ವರದಿ ಮಾಡಿದೆ.

![]()
ಸ್ಥಳದಲ್ಲಿ ಯುದ್ಧ ಸದೃಶ ಸ್ಥಿತಿ ಇದೆ, ಹಲವಾರು ಜನರು ಕೊಚ್ಚಿಕೊಂಡು ಹೋಗಿದ್ದಾರೆ. 24 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ರಿಯೋ ಡಿ ಜನೈರೋ ನಗರದ ಗವರ್ನರ್ ಹೇಳಿದ್ದಾರೆ.

![]()
ಪೆಟ್ರೋಪೊಲಿಸ್ ನಗರ ಬೇಸಗೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಹೀಗಾಗಿ ಬ್ರೆಝಿಲ್ ನಲ್ಲಿ ಜನರು ಬೇಸಗೆಯಲ್ಲಿ ಈ ನಗರಕ್ಕೆ ಬಂದು ಉಳಿದುಕೊಳ್ಳುತ್ತಾರೆ. ಹೀಗಾಗಿ ಅಲ್ಲಿಗೆ ತೆರಳಿರುವ ಪ್ರವಾಸಿಗರ ಬಗ್ಗೆ ಸಂಬಂಧಿಕರು ಆತಂಕಕ್ಕೆ ಒಳಗಾಗಿದ್ದಾರೆ. ಸತತ ಮೂರು ಗಂಟೆ ಕಾಲ ಸುರಿದ ಮಳೆಗೆ ಪೆಟ್ರೋಪೊಲಿಸ್ ಪರ್ವತ ಶ್ರೇಣಿಯ ಅಲ್ಲಲ್ಲಿ ಭೂಕುಸಿತಗಳಾಗಿದ್ದು, ರಸ್ತೆಗಳೆಲ್ಲ ಕೆಸರು ನೀರಿನಿಂದ ತುಂಬಿಕೊಂಡಿದೆ. ಇದರಿಂದ ರಕ್ಷಣಾ ಕಾರ್ಯಾಚರಣೆಗೂ ತೊಡಕಾಗಿದೆ ಎಂದು ವರದಿ ತಿಳಿಸಿದೆ.
At least 58 people have died after torrential rains caused catastrophic mudslides in the Brazilian state of Rio de Janeiro. The city of Petropolis bore the brunt of the damage from the floods after more than 10 inches of rain (25.8cm) fell over the mountainous region in the span of three hours on Tuesday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm