ಬ್ರೇಕಿಂಗ್ ನ್ಯೂಸ್
19-09-20 12:15 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 19: ರಾಷ್ಟ್ರೀಯ ತನಿಖಾ ದಳ ಏಕಕಾಲದಲ್ಲಿ ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ದಾಳಿ ಸಂಘಟಿಸಿದ್ದು ಒಂಬತ್ತು ಮಂದಿ ಅಲ್ ಖೈದಾ ಉಗ್ರರನ್ನು ಬಂಧಿಸಿದ್ದಾರೆ.
ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಮೂವರನ್ನು ಬಂಧಿಸಲಾಗಿದೆ. ಮುರ್ಶಿದ್ ಹಸನ್, ಯಾಕುಬ್ ಬಿಸ್ವಾಸ್, ಮೊಸಾರಫ್ ಹುಸೇನ್ ಎರ್ನಾಕುಲಂ ಜಿಲ್ಲೆಯಲ್ಲಿ ಬಂಧಿತರು. ಇದೇ ವೇಳೆ, ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಆರು ಮಂದಿಯನ್ನು ಬಂಧಿಸಲಾಗಿದೆ. ನಜ್ಮುಸ್ ಸಾಕಿಬ್, ಅಬು ಸೂಫಿಯಾನ್, ಮೈನುಲ್ ಮೊಂಡಲ್, ಲೀ ಯೀನ್ ಅಹ್ಮದ್, ಅಲ್ ಮಮೂನ್ ಕಮಲ್, ಅತೀತುರ್ ರಹ್ಮಾನ್ ಬಂಧಿತರಾಗಿದ್ದು ಎಲ್ಲರೂ ಮುರ್ಶಿದಾಬಾದ್ ಜಿಲ್ಲೆಯ ನಿವಾಸಿಗಳು.
ಅಲ್ ಖೈದಾ ಉಗ್ರರು ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು. ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಉಗ್ರರು ಸಂಚು ರೂಪಿಸಿದ್ದ ಖಚಿತ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಬಂಧಿತರಿಂದ ಅಪಾರ ಪ್ರಮಾಣದ ವಿಧ್ವಂಸಕ ಕೃತ್ಯಕ್ಕೆ ಬಳಸಲ್ಪಡುವ ಇಲೆಕ್ಟ್ರಾನಿಕ್ ಉಪಕರಣಗಳು, ಬಾಂಬ್ ತಯಾರಿಗೆ ಬಳಸುವ ಕಚ್ಚಾ ವಸ್ತುಗಳು, ಪಿಸ್ತೂಲ್, ಜಿಹಾದಿ ಸಾಹಿತ್ಯಗಳು, ಕಾಗದ ಪತ್ರಗಳು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬಂಧತರು ರಾಜಧಾನಿ ದೆಹಲಿ ಸೇರಿದಂತೆ ವಿವಿಧೆಡೆ ಗಲಭೆ ಎಬ್ಬಿಸುವುದು, ವಿಧ್ವಂಸಕ ಕೃತ್ಯ ನಡೆಸಲು ಸಂಚು ನಡೆಸಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಅದಕ್ಕಾಗಿ ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಫಂಡ್ ರೈಸಿಂಗ್ ಕೂಡ ಮಾಡುತ್ತಾ ಬಂದಿದ್ದರು. ಇವರ ಪೈಕಿ ಕೆಲವರು ಕೆಲವೇ ದಿನಗಳಲ್ಲಿ ದೆಹಲಿಗೆ ತೆರಳಲು ರೆಡಿಯಾಗಿದ್ದರು. ಅದೇ ಸಂದರ್ಭದಲ್ಲಿ ಬಂಧನ ಆಗಿರುವುದರಿಂದ ದೊಡ್ಡ ಆಪತ್ತು ತಪ್ಪಿದೆ ಎಂದು ಎನ್ಐಎ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm