ಬ್ರೇಕಿಂಗ್ ನ್ಯೂಸ್
25-02-22 11:27 am HK Desk news ದೇಶ - ವಿದೇಶ
ನವದೆಹಲಿ, ಫೆ.24 : ರಷ್ಯಾ ಕಡೆಯಿಂದ ಬಾಂಬುಗಳ ಸುರಿಮಳೆ ಆಗುತ್ತಲೇ ಉಕ್ರೇನ್ ದೇಶದ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ತಮ್ಮ ದೇಶದ ಪ್ರಜೆಗಳಿಗೆ ಶಸ್ತ್ರ ಕೈಗೆತ್ತಿಕೊಳ್ಳಲು ಮನವಿ ಮಾಡಿದ್ದಾರೆ. ರಷ್ಯಾ ಆಕ್ರಮಣದ ವಿರುದ್ಧ ದೇಶವನ್ನು ರಕ್ಷಿಸಲು ಬಯಸುವ ಪ್ರಜೆಗಳಿಗೆ ಸರಕಾರದ ಕಡೆಯಿಂದ ಶಸ್ತ್ರಗಳನ್ನು ನೀಡುವುದಾಗಿ ಹೇಳಿದ್ದಾರೆ.
ರಷ್ಯಾ ಆಕ್ರಮಣದ ವಿರುದ್ಧ ಸೆಣಸಲು ಬಯಸುವ ಪ್ರಜೆಗಳು ಹೊರಗೆ ಬನ್ನಿ. ರಷ್ಯಾ ವಿರುದ್ಧ ಪ್ರತಿಭಟಿಸಿ. ತಮ್ಮ ಭೂಪ್ರದೇಶವನ್ನು ಉಳಿಸುವುದಕ್ಕಾಗಿ ಶಸ್ತ್ರ ಕೈಗೆತ್ತಿಕೊಂಡು ಹೋರಾಡಿ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಟ್ವೀಟ್ ನಲ್ಲಿ ಹೇಳಿದ್ದಾರೆ. ಇದಲ್ಲದೆ, ರಷ್ಯಾದ ದಾಳಿಯನ್ನು ಜರ್ಮನಿಯ ನಾಝಿಗಳ ದಾಳಿಗೆ ಹೋಲಿಸಿದ್ದಾರೆ. ಎರಡನೇ ಜಾಗತಿಕ ಯುದ್ಧದ ಸಂದರ್ಭದಲ್ಲಿ ನಾಝಿಗಳ ಸೈನ್ಯ ಮಾಡಿದಂತೆ ಯಾವುದೇ ಪ್ರಚೋದನೆ ಇಲ್ಲದೆ ರಷ್ಯಾ ಬೆಳ್ಳಂಬೆಳಗ್ಗೆ ದಾಳಿ ಆರಂಭಿಸಿದೆ. ರಷ್ಯಾವು ರಕ್ಕಸನ ರೀತಿ ಹಿಂಬಾಗಿಲಲ್ಲಿ ಬಂದು ಆಕ್ರಮಣ ಮಾಡಿದೆ. ಆದರೆ ನಮ್ಮ ದೇಶವು ಇದಕ್ಕೆ ಪ್ರತ್ಯುತ್ತರ ನೀಡಲಿದೆ. ಮಾಸ್ಕೋ ಎಣಿಸಿಕೊಂಡಂತೆ ಯಾವುದೂ ಆಗೋದಿಲ್ಲ. ನಮ್ಮ ಸ್ವಾತಂತ್ರ್ಯವನ್ನು ನಾವು ಬಿಟ್ಟುಕೊಡಲ್ಲ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಕಳೆದೊಂದು ತಿಂಗಳಿಂದ ಗಡಿಯಲ್ಲಿ ಸೇನಾ ಜಮಾವಣೆಗೊಂಡು ಯುದ್ಧ ಸನ್ನದ್ಧ ಸ್ಥಿತಿಯಿದ್ದರೂ, ಗುರುವಾರ ಬೆಳಗ್ಗೆ ದಿಢೀರ್ ಆಗಿ ರಷ್ಯಾ ಅಧ್ಯಕ್ಷ ಪುತಿನ್ ಉಕ್ರೇನ್ ಮೇಲೆ ಯುದ್ಧ ಸಾರಿದ್ದರು. ಅಲ್ಲದೆ, ಆ ಕೂಡಲೇ ಉಕ್ರೇನ್ ದೇಶದ ನಾಲ್ಕು ನಗರಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ಆರಂಭಿಸಲಾಗಿತ್ತು. ಯುದ್ಧ ಘೋಷಣೆ ವೇಳೆ ಹೇಳಿಕೆ ನೀಡಿದ್ದ ಪುತಿನ್, ಉಕ್ರೇನ್ ಸೇನೆ ಶಸ್ತ್ರ ಕೆಳಗಿಟ್ಟು ಮನೆಗೆ ನಡೆಯಲಿ. ಅವರನ್ನು ನಿಶಸ್ತ್ರ ಮಾಡುವುದಷ್ಟೇ ನಮ್ಮ ಗುರಿ ಎಂದು ಹೇಳಿದ್ದಾರೆ.
Ukrainian President Volodymyr Zelensky said the government will give weapons to all Ukrainian citizens who want to defend their country against Russian aggression.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm