ಬ್ರೇಕಿಂಗ್ ನ್ಯೂಸ್
27-02-22 05:25 pm HK Desk news ದೇಶ - ವಿದೇಶ
ಕೀವ್, ಫೆ 27 : ಉಕ್ರೇನ್ ನಲ್ಲಿ ದಾಳಿಯನ್ನು ತೀವ್ರಗೊಳಿಸಿರುವ ರಷ್ಯಾ ಇದೀಗ ಮಾತುಕತೆಗೆ ಉಕ್ರೇನ್ ಅನ್ನು ಆಹ್ವಾನಿಸಿದೆ. ಈ ಆಹ್ವಾನವನ್ನು ತಿರಸ್ಕರಿಸಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಾನು ಮಾತುಕತೆಗೆ ಸಿದ್ಧ ಆದರೆ ಬೆಲಾರಸ್ ನಲ್ಲಿ ಬೇಡ ಎಂದು ಹೇಳಿದ್ದಾರೆ.
ಅದಾಗಲೇ ರಷ್ಯಾ ನಿಯೋಗ ಬೆಲಾರಸ್ ಗೆ ಆಗಮಿಸಿದೆ. ನಾವು ಶಾಂತಿ ಮಾತುಕತೆಗೆ ಸಿದ್ಧ ಆದರೆ ಮೊದಲು ಯುದ್ಧ ನಿಲ್ಲಿಸಿ. ಇನ್ನು ಉಕ್ರೇನ್ ಮೇಲೆ ಯುದ್ಧ ಮಾಡಲು ಬೆಲಾರಸ್ ಅನ್ನು ರಷ್ಯಾ ಬಳಸಿಕೊಳ್ಳುತ್ತಿರುವುದರಿಂದ ಅಲ್ಲಿ ಮಾತುಕತೆಗೆ ನಾವು ಸಿದ್ಧವಾಗಿಲ್ಲ ಎಂದು ಹೇಳಿರುವ ಝೆಲೆನ್ಸ್ಕಿ, ವಾರ್ಸಾ, ಬ್ರಟಿಸ್ಲಾವಾ, ಬುಡಾಪೆಸ್ಟ್, ಇಸ್ತಾಂಬುಲ್ ಮತ್ತು ಬಕು ಮೊದಲ ಪ್ರದೇಶಗಳಲ್ಲಿ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ.

ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸಿದ ಸೇನಾ ಕಾರ್ಯಾಚರಣೆಯು ನಾಲ್ಕನೇ ದಿನಕ್ಕೆ ಕಾಲಿಡುತ್ತಿದ್ದಂತೆ ಉಕ್ರೇನ್ ರಷ್ಯಾದ ಆಕ್ರಮಣದ ವಿರುದ್ಧ ಹೋರಾಟವನ್ನು ಮುಂದುವರೆಸಿದೆ. ಉಕ್ರೇನ್ನ ಎರಡನೇ ಅತಿದೊಡ್ಡ ನಗರದಲ್ಲಿ ಗ್ಯಾಸ್ ಪೈಪ್ಲೈನ್ ಅನ್ನು ಸ್ಫೋಟಿಸಿದ ನಂತರ ರಷ್ಯಾದ ಪಡೆಗಳು ಖಾರ್ಕಿವ್ಗೆ ನುಗುತ್ತಿದೆ.

ಉಕ್ರೇನ್ನ ದಕ್ಷಿಣ ಮತ್ತು ಆಗ್ನೇಯದಲ್ಲಿರುವ ಇನ್ನೂ ಎರಡು ನಗರಗಳನ್ನು ರಷ್ಯಾ ವಶಪಡಿಸಿಕೊಂಡಿದೆ. ಉಕ್ರೇನ್ನಲ್ಲಿ ಇದುವರೆಗೆ ಸುಮಾರು 200 ನಾಗರಿಕರು ಸಾವನ್ನಪ್ಪಿದ್ದಾರೆ. 150,000ಕ್ಕೂ ಹೆಚ್ಚು ಜನರು ಪೋಲೆಂಡ್, ಮೊಲ್ಡೊವಾ ಸೇರಿದಂತೆ ನೆರೆಯ ದೇಶಗಳಿಗೆ ಪಲಾಯನ ಮಾಡಿದ್ದಾರೆ.
Ukraine's president says his country is ready for peace talks with Russia but not in Belarus, which was a staging ground for Moscow's 3-day-old invasion. Speaking in a video message Sunday, President Volodymyr Zelenskyy named Warsaw, Bratislava, Istanbul, Budapest or Baku as alternative venues. He said other locations are also possible but made clear that Ukraine doesn't accept Russia's selection of Belarus.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm