ಬ್ರೇಕಿಂಗ್ ನ್ಯೂಸ್
28-02-22 01:22 pm HK Desk news ದೇಶ - ವಿದೇಶ
ನವದೆಹಲಿ, ಫೆ.28 : ಉಕ್ರೇನಿನ ಎರಡನೇ ಅತಿ ದೊಡ್ಡ ನಗರವಾದ ಖಾರ್ಕೀವ್ ನಲ್ಲಿ ಸಿಲುಕಿಕೊಂಡು ನಾಲ್ಕು ದಿನ ಕಳೆದರೂ ಭಾರತದಿಂದ ಸಮರೋಪಾದಿ ಕಾರ್ಯ ಆಗಿಲ್ಲವೆಂದು ಭಾರತೀಯ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಭಾನುವಾರ ರಷ್ಯಾ ಸೇನೆ ಖಾರ್ಕಿವ್ ನಗರ ಪ್ರವೇಶಿಸಿದ್ದು ನಾಗರಿಕರು ಬಂಕರುಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಅಲ್ಲಿ ಸಿಲುಕಿಕೊಂಡಿರುವ ಭಾರತೀಯ ನಾಗರಿಕರಲ್ಲಿ ಕರ್ನಾಟಕದ ವಿದ್ಯಾರ್ಥಿಗಳೂ ಇದ್ದು ತಮಗೆ ರಕ್ಷಣೆ ಒದಗಿಸುವಂತೆ ಮನವಿ ಮಾಡಿದ್ದಾರೆ.

ಎರಡು ದಿನಗಳಿಂದ ನಿದ್ದೆ ಮಾಡಲಾಗುತ್ತಿಲ್ಲ. ಬಾಂಬಿನ ಸದ್ದು ರಾತ್ರಿಯಿಡೀ ಕೇಳಿಬರುತ್ತಿದೆ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಶನಿವಾರ ಮಧ್ಯಾಹ್ನ ಇಸ್ರೇಲಿನ ನಿಯೋಗ ಬಂದು ಬಸ್ಸಿನ ಮೂಲಕ ಅವರ ವಿದ್ಯಾರ್ಥಿಗಳನ್ನು ಕರೆದುಕೊಂಡು ಸುರಕ್ಷಿತವಾಗಿ ಸ್ಥಳಾಂತರ ಮಾಡಿದೆ. ಭಾರತ ಸರ್ಕಾರಕ್ಕೆ ಏಕೆ ಆ ಕೆಲಸ ಮಾಡಲಾಗುತ್ತಿಲ್ಲ ಎಂದು ಕರ್ನಾಟಕ ಮೂಲದ ವಿದ್ಯಾರ್ಥಿನಿ ಶಿವಾನಿ ಮಡಿವಾಳರ್ ಪ್ರಶ್ನಿಸಿದ್ದಾರೆ.
ಯುದ್ಧ ಪ್ರಾರಂಭಗೊಂಡ ತಕ್ಷಣ ಖಾರ್ಕಿವ್ ನಲ್ಲಿ ನೆಲೆಸಿರುವ ಸಾವಿರಾರು ವಿದ್ಯಾರ್ಥಿಗಳು ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದರು. ಆದರೆ ಅವರಿಂದ ಯಾವುದೇ ನೆರವು ದೊರೆತಿಲ್ಲ ಎಂದು ಭಾರತೀಯರು ಆಕ್ರೋಶ ಹೊರಹಾಕಿದ್ದಾರೆ.
Indian students have expressed outrage against the government for not being co-operative with India after spending four days in Kharkiv, Ukraine's second largest city.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm