ಬ್ರೇಕಿಂಗ್ ನ್ಯೂಸ್
28-02-22 01:22 pm HK Desk news ದೇಶ - ವಿದೇಶ
ನವದೆಹಲಿ, ಫೆ.28 : ಉಕ್ರೇನಿನ ಎರಡನೇ ಅತಿ ದೊಡ್ಡ ನಗರವಾದ ಖಾರ್ಕೀವ್ ನಲ್ಲಿ ಸಿಲುಕಿಕೊಂಡು ನಾಲ್ಕು ದಿನ ಕಳೆದರೂ ಭಾರತದಿಂದ ಸಮರೋಪಾದಿ ಕಾರ್ಯ ಆಗಿಲ್ಲವೆಂದು ಭಾರತೀಯ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಭಾನುವಾರ ರಷ್ಯಾ ಸೇನೆ ಖಾರ್ಕಿವ್ ನಗರ ಪ್ರವೇಶಿಸಿದ್ದು ನಾಗರಿಕರು ಬಂಕರುಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಅಲ್ಲಿ ಸಿಲುಕಿಕೊಂಡಿರುವ ಭಾರತೀಯ ನಾಗರಿಕರಲ್ಲಿ ಕರ್ನಾಟಕದ ವಿದ್ಯಾರ್ಥಿಗಳೂ ಇದ್ದು ತಮಗೆ ರಕ್ಷಣೆ ಒದಗಿಸುವಂತೆ ಮನವಿ ಮಾಡಿದ್ದಾರೆ.

ಎರಡು ದಿನಗಳಿಂದ ನಿದ್ದೆ ಮಾಡಲಾಗುತ್ತಿಲ್ಲ. ಬಾಂಬಿನ ಸದ್ದು ರಾತ್ರಿಯಿಡೀ ಕೇಳಿಬರುತ್ತಿದೆ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಶನಿವಾರ ಮಧ್ಯಾಹ್ನ ಇಸ್ರೇಲಿನ ನಿಯೋಗ ಬಂದು ಬಸ್ಸಿನ ಮೂಲಕ ಅವರ ವಿದ್ಯಾರ್ಥಿಗಳನ್ನು ಕರೆದುಕೊಂಡು ಸುರಕ್ಷಿತವಾಗಿ ಸ್ಥಳಾಂತರ ಮಾಡಿದೆ. ಭಾರತ ಸರ್ಕಾರಕ್ಕೆ ಏಕೆ ಆ ಕೆಲಸ ಮಾಡಲಾಗುತ್ತಿಲ್ಲ ಎಂದು ಕರ್ನಾಟಕ ಮೂಲದ ವಿದ್ಯಾರ್ಥಿನಿ ಶಿವಾನಿ ಮಡಿವಾಳರ್ ಪ್ರಶ್ನಿಸಿದ್ದಾರೆ.
ಯುದ್ಧ ಪ್ರಾರಂಭಗೊಂಡ ತಕ್ಷಣ ಖಾರ್ಕಿವ್ ನಲ್ಲಿ ನೆಲೆಸಿರುವ ಸಾವಿರಾರು ವಿದ್ಯಾರ್ಥಿಗಳು ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದರು. ಆದರೆ ಅವರಿಂದ ಯಾವುದೇ ನೆರವು ದೊರೆತಿಲ್ಲ ಎಂದು ಭಾರತೀಯರು ಆಕ್ರೋಶ ಹೊರಹಾಕಿದ್ದಾರೆ.
Indian students have expressed outrage against the government for not being co-operative with India after spending four days in Kharkiv, Ukraine's second largest city.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm