ಬ್ರೇಕಿಂಗ್ ನ್ಯೂಸ್
28-02-22 01:22 pm HK Desk news ದೇಶ - ವಿದೇಶ
ನವದೆಹಲಿ, ಫೆ.28 : ಉಕ್ರೇನಿನ ಎರಡನೇ ಅತಿ ದೊಡ್ಡ ನಗರವಾದ ಖಾರ್ಕೀವ್ ನಲ್ಲಿ ಸಿಲುಕಿಕೊಂಡು ನಾಲ್ಕು ದಿನ ಕಳೆದರೂ ಭಾರತದಿಂದ ಸಮರೋಪಾದಿ ಕಾರ್ಯ ಆಗಿಲ್ಲವೆಂದು ಭಾರತೀಯ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಭಾನುವಾರ ರಷ್ಯಾ ಸೇನೆ ಖಾರ್ಕಿವ್ ನಗರ ಪ್ರವೇಶಿಸಿದ್ದು ನಾಗರಿಕರು ಬಂಕರುಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಅಲ್ಲಿ ಸಿಲುಕಿಕೊಂಡಿರುವ ಭಾರತೀಯ ನಾಗರಿಕರಲ್ಲಿ ಕರ್ನಾಟಕದ ವಿದ್ಯಾರ್ಥಿಗಳೂ ಇದ್ದು ತಮಗೆ ರಕ್ಷಣೆ ಒದಗಿಸುವಂತೆ ಮನವಿ ಮಾಡಿದ್ದಾರೆ.

ಎರಡು ದಿನಗಳಿಂದ ನಿದ್ದೆ ಮಾಡಲಾಗುತ್ತಿಲ್ಲ. ಬಾಂಬಿನ ಸದ್ದು ರಾತ್ರಿಯಿಡೀ ಕೇಳಿಬರುತ್ತಿದೆ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಶನಿವಾರ ಮಧ್ಯಾಹ್ನ ಇಸ್ರೇಲಿನ ನಿಯೋಗ ಬಂದು ಬಸ್ಸಿನ ಮೂಲಕ ಅವರ ವಿದ್ಯಾರ್ಥಿಗಳನ್ನು ಕರೆದುಕೊಂಡು ಸುರಕ್ಷಿತವಾಗಿ ಸ್ಥಳಾಂತರ ಮಾಡಿದೆ. ಭಾರತ ಸರ್ಕಾರಕ್ಕೆ ಏಕೆ ಆ ಕೆಲಸ ಮಾಡಲಾಗುತ್ತಿಲ್ಲ ಎಂದು ಕರ್ನಾಟಕ ಮೂಲದ ವಿದ್ಯಾರ್ಥಿನಿ ಶಿವಾನಿ ಮಡಿವಾಳರ್ ಪ್ರಶ್ನಿಸಿದ್ದಾರೆ.
ಯುದ್ಧ ಪ್ರಾರಂಭಗೊಂಡ ತಕ್ಷಣ ಖಾರ್ಕಿವ್ ನಲ್ಲಿ ನೆಲೆಸಿರುವ ಸಾವಿರಾರು ವಿದ್ಯಾರ್ಥಿಗಳು ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದರು. ಆದರೆ ಅವರಿಂದ ಯಾವುದೇ ನೆರವು ದೊರೆತಿಲ್ಲ ಎಂದು ಭಾರತೀಯರು ಆಕ್ರೋಶ ಹೊರಹಾಕಿದ್ದಾರೆ.
Indian students have expressed outrage against the government for not being co-operative with India after spending four days in Kharkiv, Ukraine's second largest city.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm