ಬ್ರೇಕಿಂಗ್ ನ್ಯೂಸ್
21-09-20 11:28 am Headline Karnataka News Network ದೇಶ - ವಿದೇಶ
ಮುಂಬೈ ಸೆಪ್ಟಂಬರ್ 21: ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಕನಿಷ್ಠ 10 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಮುಂಬೈ ಸಮೀಪದ ಭಿವಾಂಡಿಯಲ್ಲಿ ಇಂದು ಮುಂಜಾನೆ ನಡೆದಿದೆ.
ಪಟೇಲ್ ಕೌಂಪೌಂಡ್ ಪ್ರದೇಶದಲ್ಲಿರುವ ಕಟ್ಟಡದಲ್ಲಿ ಈ ಅವಘಡ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಎನ್ಡಿಆರ್ಎಫ್(ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ)ಯ ಸಿಬ್ಬಂದಿ ಪುಟ್ಟ ಕಂದಮ್ಮನನ್ನು ರಕ್ಷಣೆ ಮಾಡಿದ್ದಾರೆ. ಈ ಮೂಲಕ ಕಟ್ಟಡದ ಅವಶೇಷಗಳಡಿ ಸಿಲುಕಿದ ಐವರನ್ನು ರಕ್ಷಣೆ ಮಾಡಲಾಗಿದ್ದು, 20-25 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.


ಇಂದು ಮುಂಜಾನೆ 3.40ರ ಸುಮಾರಿಗೆ ಕಟ್ಟಡ ಕುಸಿದಿದ್ದು, ಕೂಡಲೇ ಎನ್ಡಿಆರ್ಎಫ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಅವಶೇಷಗಳಡಿ ಸಿಲುಕಿದವರ ರಕ್ಷಣೆಗೆ ತೆರಳಿದ್ದಾರೆ. ಘಟನೆ ನಡೆದ ಬಳಿಕ ಸುಮಾರು 20 ಮಂದಿಯನ್ನು ಸ್ಥಳೀಯರು ರಕ್ಷಣೆ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.
ಈ ಸಂಬಂಧ ಥಾಣೆ ಮುನ್ಸಿಪಲ್ ಕಾರ್ಪೋರೇಷನ್ ವಕ್ತಾರ ಮಾಧ್ಯಮದ ಜೊತೆ ಮಾತನಾಡಿ, ಭಿವಾಂಡಿ ಕಟ್ಟಡ ಕುಸಿತದ ದುರಂತದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು, ಐವರನ್ನು ರಕ್ಷಿಸಲಾಗಿದೆ. ಎಂದು ಮಾಹಿತಿ ನೀಡಿದ್ದಾರೆ.
40 ವರ್ಷ ಹಳೆಯದಾದ ಈ ಕಟ್ಟಡದಲ್ಲಿ ಸುಮಾರು 20 ಕುಟುಂಬಗಳು ನೆಲೆಸಿದ್ದವು ಎಂಬುದಾಗಿ ತಿಳಿದುಬಂದಿದೆ.
Join our WhatsApp group for latest news updates
video
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm