ಬ್ರೇಕಿಂಗ್ ನ್ಯೂಸ್
21-09-20 11:28 am Headline Karnataka News Network ದೇಶ - ವಿದೇಶ
ಮುಂಬೈ ಸೆಪ್ಟಂಬರ್ 21: ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಕನಿಷ್ಠ 10 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಮುಂಬೈ ಸಮೀಪದ ಭಿವಾಂಡಿಯಲ್ಲಿ ಇಂದು ಮುಂಜಾನೆ ನಡೆದಿದೆ.
ಪಟೇಲ್ ಕೌಂಪೌಂಡ್ ಪ್ರದೇಶದಲ್ಲಿರುವ ಕಟ್ಟಡದಲ್ಲಿ ಈ ಅವಘಡ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಎನ್ಡಿಆರ್ಎಫ್(ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ)ಯ ಸಿಬ್ಬಂದಿ ಪುಟ್ಟ ಕಂದಮ್ಮನನ್ನು ರಕ್ಷಣೆ ಮಾಡಿದ್ದಾರೆ. ಈ ಮೂಲಕ ಕಟ್ಟಡದ ಅವಶೇಷಗಳಡಿ ಸಿಲುಕಿದ ಐವರನ್ನು ರಕ್ಷಣೆ ಮಾಡಲಾಗಿದ್ದು, 20-25 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.


ಇಂದು ಮುಂಜಾನೆ 3.40ರ ಸುಮಾರಿಗೆ ಕಟ್ಟಡ ಕುಸಿದಿದ್ದು, ಕೂಡಲೇ ಎನ್ಡಿಆರ್ಎಫ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಅವಶೇಷಗಳಡಿ ಸಿಲುಕಿದವರ ರಕ್ಷಣೆಗೆ ತೆರಳಿದ್ದಾರೆ. ಘಟನೆ ನಡೆದ ಬಳಿಕ ಸುಮಾರು 20 ಮಂದಿಯನ್ನು ಸ್ಥಳೀಯರು ರಕ್ಷಣೆ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.
ಈ ಸಂಬಂಧ ಥಾಣೆ ಮುನ್ಸಿಪಲ್ ಕಾರ್ಪೋರೇಷನ್ ವಕ್ತಾರ ಮಾಧ್ಯಮದ ಜೊತೆ ಮಾತನಾಡಿ, ಭಿವಾಂಡಿ ಕಟ್ಟಡ ಕುಸಿತದ ದುರಂತದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು, ಐವರನ್ನು ರಕ್ಷಿಸಲಾಗಿದೆ. ಎಂದು ಮಾಹಿತಿ ನೀಡಿದ್ದಾರೆ.
40 ವರ್ಷ ಹಳೆಯದಾದ ಈ ಕಟ್ಟಡದಲ್ಲಿ ಸುಮಾರು 20 ಕುಟುಂಬಗಳು ನೆಲೆಸಿದ್ದವು ಎಂಬುದಾಗಿ ತಿಳಿದುಬಂದಿದೆ.
Join our WhatsApp group for latest news updates
video
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm