ಬ್ರೇಕಿಂಗ್ ನ್ಯೂಸ್
07-03-22 07:20 pm HK Desk news ದೇಶ - ವಿದೇಶ
ನವದೆಹಲಿ, ಮಾ.7 :ಪ್ಯಾಲೆಸ್ತೀನ್ ದೇಶದಲ್ಲಿ ಭಾರತದ ರಾಯಭಾರಿಯಾಗಿ ಕೆಲಸ ಮಾಡುತ್ತಿದ್ದ ಮುಕುಲ್ ಆರ್ಯ ನಿಗೂಢ ಸಾವನ್ನಪ್ಪಿದ್ದು ಅವರ ಮೃತದೇಹ ಭಾನುವಾರ ರಮಲ್ಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಪತ್ತೆಯಾಗಿದೆ.
ಪ್ಯಾಲೆಸ್ಟೇನ್ನಲ್ಲಿರುವ ಭಾರತೀಯ ರಾಯಭಾರಿ ಮುಕುಲ್ ನಿಧನ ಆಗಿರುವುದನ್ನು ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಟ್ವೀಟ್ ಮಾಡಿದ್ದು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
ಮುಕುಲ್ ಆರ್ಯ ಸಾವಿನ ಕಾರಣಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. 2008ರ ಬ್ಯಾಚ್ನ ಭಾರತೀಯ ವಿದೇಶಾಂಗ ಸೇವೆಯ ಅಧಿಕಾರಿಯಾಗಿರುವ ಆರ್ಯ, ಈ ಮೊದಲು ಕಾಬೂಲ್ ಮತ್ತು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗಳಲ್ಲಿ ಕೆಲಸ ಮಾಡಿದ್ದರು.
ಮೃತದೇಹವನ್ನು ಭಾರತಕ್ಕೆ ಕಳಿಸಿಕೊಡಲು ವ್ಯವಸ್ಥೆ ಮಾಡುವಂತೆ ಮತ್ತು ಸಾವಿಗೆ ಕಾರಣ ಪತ್ತೆ ಮಾಡಲು ಪ್ಯಾಲೆಸ್ತೀನ್ ಅಧ್ಯಕ್ಷ ಅಬ್ಬಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆ ಬಗ್ಗೆ ಪ್ಯಾಲೆಸ್ತೀನ್ ವಿದೇಶಾಂಗ ಸಚಿವ, ಭಾರತದ ವಿದೇಶ ಮಂತ್ರಿ ಜೈಶಂಕರ್ ಜೊತೆ ಮಾತುಕತೆ ನಡೆಸಿದ್ದಾರೆ.
The Palestinian Foreign Ministry says President Mahmoud Abbas and Prime Minister Mohammed Shataya have ordered security and police officers to visit the residence of Mokal Arya and conduct a thorough investigation into the situation.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
19-08-25 12:54 pm
Mangalore Correspondent
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm