ಬ್ರೇಕಿಂಗ್ ನ್ಯೂಸ್
07-03-22 07:20 pm HK Desk news ದೇಶ - ವಿದೇಶ
ನವದೆಹಲಿ, ಮಾ.7 :ಪ್ಯಾಲೆಸ್ತೀನ್ ದೇಶದಲ್ಲಿ ಭಾರತದ ರಾಯಭಾರಿಯಾಗಿ ಕೆಲಸ ಮಾಡುತ್ತಿದ್ದ ಮುಕುಲ್ ಆರ್ಯ ನಿಗೂಢ ಸಾವನ್ನಪ್ಪಿದ್ದು ಅವರ ಮೃತದೇಹ ಭಾನುವಾರ ರಮಲ್ಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಪತ್ತೆಯಾಗಿದೆ.
ಪ್ಯಾಲೆಸ್ಟೇನ್ನಲ್ಲಿರುವ ಭಾರತೀಯ ರಾಯಭಾರಿ ಮುಕುಲ್ ನಿಧನ ಆಗಿರುವುದನ್ನು ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಟ್ವೀಟ್ ಮಾಡಿದ್ದು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
![]()
ಮುಕುಲ್ ಆರ್ಯ ಸಾವಿನ ಕಾರಣಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. 2008ರ ಬ್ಯಾಚ್ನ ಭಾರತೀಯ ವಿದೇಶಾಂಗ ಸೇವೆಯ ಅಧಿಕಾರಿಯಾಗಿರುವ ಆರ್ಯ, ಈ ಮೊದಲು ಕಾಬೂಲ್ ಮತ್ತು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗಳಲ್ಲಿ ಕೆಲಸ ಮಾಡಿದ್ದರು.
ಮೃತದೇಹವನ್ನು ಭಾರತಕ್ಕೆ ಕಳಿಸಿಕೊಡಲು ವ್ಯವಸ್ಥೆ ಮಾಡುವಂತೆ ಮತ್ತು ಸಾವಿಗೆ ಕಾರಣ ಪತ್ತೆ ಮಾಡಲು ಪ್ಯಾಲೆಸ್ತೀನ್ ಅಧ್ಯಕ್ಷ ಅಬ್ಬಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆ ಬಗ್ಗೆ ಪ್ಯಾಲೆಸ್ತೀನ್ ವಿದೇಶಾಂಗ ಸಚಿವ, ಭಾರತದ ವಿದೇಶ ಮಂತ್ರಿ ಜೈಶಂಕರ್ ಜೊತೆ ಮಾತುಕತೆ ನಡೆಸಿದ್ದಾರೆ.
The Palestinian Foreign Ministry says President Mahmoud Abbas and Prime Minister Mohammed Shataya have ordered security and police officers to visit the residence of Mokal Arya and conduct a thorough investigation into the situation.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am