ಬ್ರೇಕಿಂಗ್ ನ್ಯೂಸ್
18-03-22 02:27 pm HK Desk news ದೇಶ - ವಿದೇಶ
ನವದೆಹಲಿ, ಮಾ.18 : ದೇಶಾದ್ಯಂತ ಸದ್ದು ಮಾಡಿರುವ ಕಾಶ್ಮೀರ್ ಫೈಲ್ಸ್ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಕೇಂದ್ರ ಸರಕಾರದಿಂದ ವೈ ದರ್ಜೆಯ ಭದ್ರತೆ ನೀಡಲಾಗಿದೆ.
ಕಾಶ್ಮೀರ್ ಫೈಲ್ಸ್ ಚಿತ್ರದ ವಿವಾದದ ಹಿನ್ನೆಲೆಯಲ್ಲಿ ನಿರ್ದೇಶಕರಿಗೆ ಜೀವ ಬೆದರಿಕೆ ವ್ಯಕ್ತವಾಗಿತ್ತು. ಹೀಗಾಗಿ ಅವರಿಗೆ ಕೇಂದ್ರ ಸರಕಾರವು ಕಮಾಂಡೋ ಪಡೆಯ ಭದ್ರತೆ ನೀಡಿದೆ. ಇದರಲ್ಲಿ ಎಂಟು ಮಂದಿ ಸಿಆರ್ ಪಿಎಫ್ ಯೋಧರು ಇರುತ್ತಾರೆ. ಇಬ್ಬರು ಕಮಾಂಡೋ ತರಬೇತಿ ಪಡೆದವರು ಇರುತ್ತಾರೆ. ದೇಶಾದ್ಯಂತ ವಿವೇಕ್ ಅಗ್ನಿಹೋತ್ರಿ ಎಲ್ಲಿ ಓಡಾಡಿದರೂ, ಇವರು ಜೊತೆಗೇ ತೆರಳಲಿದ್ದಾರೆ.
ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ 1990ರಲ್ಲಿ ಕಾಶ್ಮೀರದ ಕಣಿವೆಯಲ್ಲಿ ಅಲ್ಲಿನ ಪಂಡಿತರ ಕುಟುಂಬಗಳ ಮೇಲಿನ ದೌರ್ಜನ್ಯ, ಚಿತ್ರಹಿಂಸೆಯ ನೈಜ ಕತೆಯನ್ನು ಕಟ್ಟಿಕೊಡಲಾಗಿದೆ. ಹೀಗಾಗಿ ಈ ಚಿತ್ರಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಚಿತ್ರದ ಪ್ರದರ್ಶನಕ್ಕೆ ತೆರಿಗೆ ಕಡಿತ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಂದಲೂ ಚಿತ್ರ ತಂಡಕ್ಕೆ ಪ್ರಶಂಸೆ ವ್ಯಕ್ತವಾಗಿದ್ದು, ಪ್ರತಿಯೊಬ್ಬರೂ ಈ ಚಿತ್ರ ನೋಡಬೇಕು ಎಂದು ಕರೆ ನೀಡಿದ್ದಾರೆ.
ಆದರೆ, ಕೇಂದ್ರ ಮತ್ತು ಬಿಜೆಪಿ ಆಡಳಿತದ ರಾಜ್ಯಗಳು ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಹೆಚ್ಚು ಪ್ರೋತ್ಸಾಹ ನೀಡುತ್ತಿರುವುದಕ್ಕೆ ಕಾಂಗ್ರೆಸ್, ಎಡ ಪಂಥೀಯರು ಮತ್ತು ಮುಸ್ಲಿಂ ಸಂಘಟನೆಗಳು ಟೀಕಿಸಿವೆ.
According to the sources, the MHA's decision came after the security threat assessment of Agnihotri by Intelligence and other security agencies. Under the 'Y' category, Agnihotri will get eight CRPF personnel, including one or two commandos, besides police personnel.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm