ಬ್ರೇಕಿಂಗ್ ನ್ಯೂಸ್
18-03-22 02:27 pm HK Desk news ದೇಶ - ವಿದೇಶ
ನವದೆಹಲಿ, ಮಾ.18 : ದೇಶಾದ್ಯಂತ ಸದ್ದು ಮಾಡಿರುವ ಕಾಶ್ಮೀರ್ ಫೈಲ್ಸ್ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಕೇಂದ್ರ ಸರಕಾರದಿಂದ ವೈ ದರ್ಜೆಯ ಭದ್ರತೆ ನೀಡಲಾಗಿದೆ.
ಕಾಶ್ಮೀರ್ ಫೈಲ್ಸ್ ಚಿತ್ರದ ವಿವಾದದ ಹಿನ್ನೆಲೆಯಲ್ಲಿ ನಿರ್ದೇಶಕರಿಗೆ ಜೀವ ಬೆದರಿಕೆ ವ್ಯಕ್ತವಾಗಿತ್ತು. ಹೀಗಾಗಿ ಅವರಿಗೆ ಕೇಂದ್ರ ಸರಕಾರವು ಕಮಾಂಡೋ ಪಡೆಯ ಭದ್ರತೆ ನೀಡಿದೆ. ಇದರಲ್ಲಿ ಎಂಟು ಮಂದಿ ಸಿಆರ್ ಪಿಎಫ್ ಯೋಧರು ಇರುತ್ತಾರೆ. ಇಬ್ಬರು ಕಮಾಂಡೋ ತರಬೇತಿ ಪಡೆದವರು ಇರುತ್ತಾರೆ. ದೇಶಾದ್ಯಂತ ವಿವೇಕ್ ಅಗ್ನಿಹೋತ್ರಿ ಎಲ್ಲಿ ಓಡಾಡಿದರೂ, ಇವರು ಜೊತೆಗೇ ತೆರಳಲಿದ್ದಾರೆ.
ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ 1990ರಲ್ಲಿ ಕಾಶ್ಮೀರದ ಕಣಿವೆಯಲ್ಲಿ ಅಲ್ಲಿನ ಪಂಡಿತರ ಕುಟುಂಬಗಳ ಮೇಲಿನ ದೌರ್ಜನ್ಯ, ಚಿತ್ರಹಿಂಸೆಯ ನೈಜ ಕತೆಯನ್ನು ಕಟ್ಟಿಕೊಡಲಾಗಿದೆ. ಹೀಗಾಗಿ ಈ ಚಿತ್ರಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಚಿತ್ರದ ಪ್ರದರ್ಶನಕ್ಕೆ ತೆರಿಗೆ ಕಡಿತ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಂದಲೂ ಚಿತ್ರ ತಂಡಕ್ಕೆ ಪ್ರಶಂಸೆ ವ್ಯಕ್ತವಾಗಿದ್ದು, ಪ್ರತಿಯೊಬ್ಬರೂ ಈ ಚಿತ್ರ ನೋಡಬೇಕು ಎಂದು ಕರೆ ನೀಡಿದ್ದಾರೆ.
ಆದರೆ, ಕೇಂದ್ರ ಮತ್ತು ಬಿಜೆಪಿ ಆಡಳಿತದ ರಾಜ್ಯಗಳು ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಹೆಚ್ಚು ಪ್ರೋತ್ಸಾಹ ನೀಡುತ್ತಿರುವುದಕ್ಕೆ ಕಾಂಗ್ರೆಸ್, ಎಡ ಪಂಥೀಯರು ಮತ್ತು ಮುಸ್ಲಿಂ ಸಂಘಟನೆಗಳು ಟೀಕಿಸಿವೆ.
According to the sources, the MHA's decision came after the security threat assessment of Agnihotri by Intelligence and other security agencies. Under the 'Y' category, Agnihotri will get eight CRPF personnel, including one or two commandos, besides police personnel.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm