ಬ್ರೇಕಿಂಗ್ ನ್ಯೂಸ್
18-03-22 02:27 pm HK Desk news ದೇಶ - ವಿದೇಶ
ನವದೆಹಲಿ, ಮಾ.18 : ದೇಶಾದ್ಯಂತ ಸದ್ದು ಮಾಡಿರುವ ಕಾಶ್ಮೀರ್ ಫೈಲ್ಸ್ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಕೇಂದ್ರ ಸರಕಾರದಿಂದ ವೈ ದರ್ಜೆಯ ಭದ್ರತೆ ನೀಡಲಾಗಿದೆ.
ಕಾಶ್ಮೀರ್ ಫೈಲ್ಸ್ ಚಿತ್ರದ ವಿವಾದದ ಹಿನ್ನೆಲೆಯಲ್ಲಿ ನಿರ್ದೇಶಕರಿಗೆ ಜೀವ ಬೆದರಿಕೆ ವ್ಯಕ್ತವಾಗಿತ್ತು. ಹೀಗಾಗಿ ಅವರಿಗೆ ಕೇಂದ್ರ ಸರಕಾರವು ಕಮಾಂಡೋ ಪಡೆಯ ಭದ್ರತೆ ನೀಡಿದೆ. ಇದರಲ್ಲಿ ಎಂಟು ಮಂದಿ ಸಿಆರ್ ಪಿಎಫ್ ಯೋಧರು ಇರುತ್ತಾರೆ. ಇಬ್ಬರು ಕಮಾಂಡೋ ತರಬೇತಿ ಪಡೆದವರು ಇರುತ್ತಾರೆ. ದೇಶಾದ್ಯಂತ ವಿವೇಕ್ ಅಗ್ನಿಹೋತ್ರಿ ಎಲ್ಲಿ ಓಡಾಡಿದರೂ, ಇವರು ಜೊತೆಗೇ ತೆರಳಲಿದ್ದಾರೆ.
ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ 1990ರಲ್ಲಿ ಕಾಶ್ಮೀರದ ಕಣಿವೆಯಲ್ಲಿ ಅಲ್ಲಿನ ಪಂಡಿತರ ಕುಟುಂಬಗಳ ಮೇಲಿನ ದೌರ್ಜನ್ಯ, ಚಿತ್ರಹಿಂಸೆಯ ನೈಜ ಕತೆಯನ್ನು ಕಟ್ಟಿಕೊಡಲಾಗಿದೆ. ಹೀಗಾಗಿ ಈ ಚಿತ್ರಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಚಿತ್ರದ ಪ್ರದರ್ಶನಕ್ಕೆ ತೆರಿಗೆ ಕಡಿತ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಂದಲೂ ಚಿತ್ರ ತಂಡಕ್ಕೆ ಪ್ರಶಂಸೆ ವ್ಯಕ್ತವಾಗಿದ್ದು, ಪ್ರತಿಯೊಬ್ಬರೂ ಈ ಚಿತ್ರ ನೋಡಬೇಕು ಎಂದು ಕರೆ ನೀಡಿದ್ದಾರೆ.
ಆದರೆ, ಕೇಂದ್ರ ಮತ್ತು ಬಿಜೆಪಿ ಆಡಳಿತದ ರಾಜ್ಯಗಳು ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಹೆಚ್ಚು ಪ್ರೋತ್ಸಾಹ ನೀಡುತ್ತಿರುವುದಕ್ಕೆ ಕಾಂಗ್ರೆಸ್, ಎಡ ಪಂಥೀಯರು ಮತ್ತು ಮುಸ್ಲಿಂ ಸಂಘಟನೆಗಳು ಟೀಕಿಸಿವೆ.
According to the sources, the MHA's decision came after the security threat assessment of Agnihotri by Intelligence and other security agencies. Under the 'Y' category, Agnihotri will get eight CRPF personnel, including one or two commandos, besides police personnel.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm