ಬ್ರೇಕಿಂಗ್ ನ್ಯೂಸ್
21-03-22 04:54 pm HK Desk news ದೇಶ - ವಿದೇಶ
ನವದೆಹಲಿ, ಮಾ.21 : ಚೀನಾದ ಪೂರ್ವ ಭಾಗದ ಗ್ವಾಂಗ್ಝಿ ಝುವಾಂಗ್ ಎನ್ನುವ ಪ್ರಾಂತ್ಯದ ಪರ್ವತ ಪ್ರದೇಶದಲ್ಲಿ 133 ಪ್ರಯಾಣಿಕರನ್ನು ಹೊತ್ತುಕೊಂಡು ತೆರಳುತ್ತಿದ್ದ ಬೋಯಿಂಗ್ ವಿಮಾನ ಪತನಗೊಂಡಿದೆ. ವಿಮಾನಕ್ಕೆ ಸಂಪೂರ್ಣ ಬೆಂಕಿ ಹೊತ್ತಿಕೊಂಡಿದ್ದು ಎಷ್ಟು ಮಂದಿ ಸಾವಿಗೀಡಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ.
ಸೋಮವಾರ ಮಧ್ಯಾಹ್ನ 1.11ಕ್ಕೆ ಕುನ್ ಮಿಂಗ್ ನಗರದಿಂದ ಗ್ವಾಂಗ್ಝು ನಗರಕ್ಕೆ ತೆರಳುತ್ತಿದ್ದ ವಿಮಾನ 2.22ರ ಸುಮಾರಿಗೆ ಪರ್ವತಗಳ ನಡುವೆ ದುರಂತಕ್ಕೀಡಾಗಿದೆ. ಮಧ್ಯಾಹ್ನ 3.05ಕ್ಕೆ ವಿಮಾನ ಗ್ವಾಂಗ್ಝು ನಗರಕ್ಕೆ ತಲುಪಬೇಕಿತ್ತು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು ಎಷ್ಟು ಮಂದಿ ಸಾವಿಗೀಡಾಗಿದ್ದಾರೆ ಎನ್ನುವ ಮಾಹಿತಿ ಇಲ್ಲ.
ಚೀನಾದ ವಿಮಾನಗಳು ಜಗತ್ತಿನಲ್ಲೇ ಅತ್ಯಾಧುನಿಕ ಎನ್ನುವ ಹಿರಿಮೆ ಹೊಂದಿದ್ದು, ಪತನಕ್ಕೀಡಾಗಿರುವ ವಿಮಾನ ಆರು ವರ್ಷದ ಹಳೆಯದಾದ ಬೋಯಿಂಗ್ 737 ವಿಮಾನವಾಗಿದೆ. ಯಾವ ಕಾರಣದಿಂದ ದುರಂತಕ್ಕೀಡಾಗಿದೆ, ದುರಂತ ಹೇಗೆ ಸಂಭವಿಸಿದೆ ಎನ್ನುವ ಮಾಹಿತಿಯಿಲ್ಲ. ಪರ್ವತಗಳ ನಡುವೆ ಬಿದ್ದಿರುವುದರಿಂದ ಮಂಜಿನಲ್ಲಿ ಕಾಣದೆ ಪರ್ವತಕ್ಕೆ ಡಿಕ್ಕಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ಮೂಲಗಳ ಪ್ರಕಾರ, ವಿಮಾನದಲ್ಲಿ 132 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದೆ. ಈ ಪೈಕಿ 9 ಮಂದಿ ವಿಮಾನ ಸಿಬಂದಿಯಾಗಿದ್ದು, 123 ಮಂದಿ ಇತರೇ ಪ್ರಯಾಣಿಕರು ಎನ್ನುವ ಮಾಹಿತಿಗಳಿವೆ.
A China Eastern Airlines 600115.SS aircraft with 133 people on board crashed in mountains in south China on Monday while on a flight from the city of Kunming to Guangzhou, state media reported.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm