ಬ್ರೇಕಿಂಗ್ ನ್ಯೂಸ್
23-03-22 05:32 pm HK Desk news ದೇಶ - ವಿದೇಶ
ನವದೆಹಲಿ, ಮಾ.23: ದೆಹಲಿ ಪಾಲಿಕೆ ಚುನಾವಣೆಯನ್ನು ಸಕಾಲದಲ್ಲಿ ನಡೆಸಿ, ಬಿಜೆಪಿ ಗೆದ್ದರೆ ಆಮ್ ಆದ್ಮಿ ಪಕ್ಷವು ರಾಜಕೀಯವನ್ನೇ ತ್ಯಜಿಸಲಿದೆ. ಜಗತ್ತಿನ ಅತಿದೊಡ್ಡ ಪಕ್ಷ ಎನ್ನುತ್ತಿರುವ ಬಿಜೆಪಿಗೆ ಸವಾಲು ಹಾಕುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೊಸ ಸವಾಲು ಹಾಕಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ಬಿಜೆಪಿ ಸರಕಾರವು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮರಿಗೆ ಅವಮಾನ ಮಾಡಿದೆ. ತಾವು ಸೋಲುತ್ತೇವೆಂಬ ಭಯದಲ್ಲಿ ಬಿಜೆಪಿ ದೆಹಲಿ ಪಾಲಿಕೆಯ ಚುನಾವಣೆಯನ್ನು ಮುಂದೂಡುತ್ತೆ ಅಂದಾದಲ್ಲಿ ಮುಂದೆ, ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯನ್ನೂ ಇದೇ ರೀತಿ ಸೋಲುವ ಭಯದಲ್ಲಿ ಮುಂದೂಡಬಹುದು ಎಂದು ಹೇಳಿದ್ದಾರೆ.
ದೆಹಲಿ ಪಾಲಿಕೆಯ ಚುನಾವಣೆಯನ್ನು ಏಕೀಕರಣದ ನೆಪದಲ್ಲಿ ಬಿಜೆಪಿ ಮುಂದೂಡುತ್ತಿದೆ ಎಂದು ಹೇಳಿದ ಕೇಜ್ರಿವಾಲ್, ಗುಜರಾತಿನಲ್ಲಿ ಚುನಾವಣೆ ಸೋಲುತ್ತೇವೆಂದು ಭಯದಲ್ಲಿ ಗುಜರಾತ್ ಮತ್ತು ಮಹಾರಾಷ್ಟ್ರವನ್ನು ಒಂದಾಗಿಸುತ್ತೇವೆಂದು ಹೇಳಿ ಅಲ್ಲಿಯ ಚುನಾವಣೆಯನ್ನೂ ಇದೇ ರೀತಿ ಮುಂದೂಡುತ್ತೀರಾ.. ಲೋಕಸಭೆ ಚುನಾವಣೆಯನ್ನೂ ಇದೇ ರೀತಿ ಮುಂದೂಡಿಕೆ ಮಾಡುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.
ದೆಹಲಿಯಲ್ಲಿ ಉತ್ತರ, ದಕ್ಷಿಣ, ಪೂರ್ವ ಹೀಗೆ ಮೂರು ಪ್ರತ್ಯೇಕ ಮಹಾನಗರ ಪಾಲಿಕೆಗಳಿದ್ದು ಅವನ್ನು ಒಂದಾಗಿಸಲು ಕೇಂದ್ರ ಸಚಿವ ಸಂಪುಟ ನಿರ್ಧಾರಕ್ಕೆ ಬಂದಿದ್ದು, ಅದಕ್ಕಾಗಿ ಪ್ರತ್ಯೇಕ ಮಸೂದೆಯನ್ನು ತರಲು ಮುಂದಾಗಿದೆ. ಇದಕ್ಕಾಗಿ ಸದ್ಯಕ್ಕೆ ಚುನಾವಣೆ ನಡೆಸದಿರಲು ದೆಹಲಿ ಚುನಾವಣೆ ಆಯೋಗಕ್ಕೆ ಕೇಂದ್ರ ತಿಳಿಸಿದೆ. ಇದರಿಂದಾಗಿ ಮಹಾನಗರ ಪಾಲಿಕೆಯ ಚುನಾವಣೆ ಮುಂದೂಡಿಕೆ ಆಗಿದ್ದು ಆಮ್ ಆದ್ಮಿ ಪಕ್ಷವು ಬಿಜೆಪಿ ನಡೆಗೆ ಕಿಡಿಕಾರಿದೆ.
Delhi Chief Minister Arvind Kejriwal on Wednesday said the Aam Aadmi Party (AAP) will quit politics if the Bharatiya Janata Party (BJP) gets the civic polls conducted on time and wins them.“I dare BJP to conduct elections on time and win. If BJP wins the civic elections, we will leave politics,” Kejriwal told reporters at Delhi Vidhan Sabha.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm